Slide
Slide
Slide
previous arrow
next arrow

ಸಚಿವ ಹೆಬ್ಬಾರ್ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಕೆಡಿಸಿಸಿ ನಿರ್ದೇಶಕರು

300x250 AD

ಯಲ್ಲಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ, ಕ್ಷೇತ್ರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಹಾಗು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರರನ್ನು ಕೆಡಿಸಿಸಿ ಉಪಾಧ್ಯಕ್ಷ ಮೋಹನದಾಸ ನಾಯ್ಕ, ನಿರ್ದೇಶಕರಾದ ಸುರೇಶ್ಚಂದ್ರ ಕೆಶಿನ್ಮನೆ, ಗಜು ಪೈ ಶುಕ್ರವಾರ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಪಕ್ಷದ ಕಾರ್ಯಕರ್ತರು, ಹೆಬ್ಬಾರ್ ಅಭಿಮಾನಿಗಳು ಸೇರಿದಂತೆ ಇನ್ನಿತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top