Slide
Slide
Slide
previous arrow
next arrow

ನ. 19ಕ್ಕೆ ದೇಶಭಕ್ತಿ ಗೀತೆ, ಚಿತ್ರ ಕಲಾ ಸ್ಪರ್ಧೆ

300x250 AD

ಶಿರಸಿ: ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಶಿರಸಿ ಹಾಗೂ ಅರುಣೋದಯ ಸಂಸ್ಥೆ (ರಿ) ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ ಮತ್ತು ನಿಸರ್ಗದ ಮೇಲೆ ಚಿತ್ರ ಬಿಡಿಸುವ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಿದೆ.
ಸದರಿ ಸ್ಪರ್ಧೆಗಳು 5-8 ವರ್ಷ, 9-12 ವರ್ಷ, 13-16 ವರ್ಷದ ಮಕ್ಕಳಿಗಾಗಿ ಮೂರು ವಿಭಾಗಗಳಲ್ಲಿ ನಡೆಯಲಿವೆ. ಸ್ಪರ್ಧೆಗಳು ನ.19 ರಂದು ಮಧ್ಯಾಹ್ನ 2.30 ಘಂಟೆಗೆ ಅರುಣೋದಯ ತರಬೇತಿ ಕೇಂದ್ರ ಇಲ್ಲಿ ನಡೆಯಲಿವೆ. ಮತ್ತು ಅಂದೆ ಬಹುಮಾನ ವಿತರಣೆ ಮಾಡಲಾಗುವುದು.
ಸ್ಪರ್ಧಾಳುಗಳಿಗೆ ಪ್ರವೇಶ ಉಚಿತವಾಗಿದ್ದು, ಆಸಕ್ತರು ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಸರು ನೋಂದಾಯಿಸಲು ದೂರವಾಣಿ ಸಂಖ್ಯೆ: 9886847802, 8660948515 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top