• Slide
    Slide
    Slide
    previous arrow
    next arrow
  • ಬನವಾಸಿ ಕಾಲೇಜಿನಲ್ಲಿ ‘ಕನಕದಾಸ ಜಯಂತಿ’ ಆಚರಣೆ

    300x250 AD

    ಶಿರಸಿ: ತಾಲೂಕಿನ ಬನವಾಸಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಕನಕದಾಸರ ಪೊಟೋಕ್ಕೆ ಪ್ರಾಚಾರ್ಯ ಎಂ.ಕೆ.ನಾಯ್ಕ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪನ್ಯಾಸಕರಾದ ಅಶೋಕ್ ಶೆಟ್ಟಿ ಹಾಗೂ ಪ್ರಭಾವತಿ ಹೆಗಡೆ ಕನಕದಾಸರ ಭಕ್ತಿಗೀತೆಗಳನ್ನು ಹಾಡಿದರು. ಪ್ರಾಚಾರ್ಯ ಎಂ.ಕೆ.ನಾಯ್ಕ ಕನಕದಾಸರ ಜೀವನ ಸಾಧನೆಗಳನ್ನು ಮನಮುಟ್ಟುವಂತೆ ವಿವರಿಸಿದರು. ಶಿಕ್ಷಕ ಪ್ರಕಾಶ್ ಸ್ವಾಗತಿಸಿದರೆ, ನವೀನ್ ಕುಮಾರ್ ವಂದಿಸಿದರು.ಶ್ರೀಮತಿ ತನುಜಾ ನಾಯ್ಕ ಕಾರ್ಯಕ್ರಮವನ್ನು ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು ಭಾಗವಹಿಸಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top