Slide
Slide
Slide
previous arrow
next arrow

ಬಾಲಮಂದಿರ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

300x250 AD

ಕಾರವಾರ: ನಗರದ ಬಾಲಮಂದಿರ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆಯವರು ಮಾತನಾಡಿ ಭಕ್ತಿಪಂಥದ ಹರಿದಾಸರಲ್ಲಿ ಒಬ್ಬರಾಗಿದ್ದ ಕನಕದಾಸರು ಬರೆದ ಕವನಗಳು ಇಂದಿಗೂ ಜನಪ್ರಿಯವಾಗಿವೆ. ಅವರು ಎಲ್ಲೆಡೆಯೂ ದೇವನಿದ್ದಾನೆ, ನಾವು ಮಾಡುತ್ತಿರುವ ಎಲ್ಲಾ ಕಾರ್ಯಗಳನ್ನು ಗಮನಿಸುತ್ತಿರುತ್ತಾನೆ ಎಂಬ ದಾಸವಾಣಿಯನ್ನು ಜಗತ್ತಿಗೆ ಸಾರಿದ್ದಾರೆ ಎಂದರು.
ಶಿಕ್ಷಕರಾದ ಭಾಗ್ಯವತಿ ಕುರ್ಸೆ, ಕಾಂಚನಾ ಎಸ್.ನಾಯ್ಕ, ಶೋಭಾ ನಾರ್ವೆಕರ, ನಜಿರುದ್ದೀನ್ ಸೈಯದ್, ಭಾರತಿ ಐಸಾಕ್, ರತ್ನಾಕರ ಮಡಿವಾಳ ಮೊದಲಾದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top