• Slide
    Slide
    Slide
    previous arrow
    next arrow
  • ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

    300x250 AD

    ದಾಂಡೇಲಿ: ನಗರದ ಗಾಂಧಿನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆ ಮತ್ತು ಉರ್ದು ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸ್ಥಳೀಯ ಯುವ ಸಮಾಜ ಸೇವಕರಾದ ರಿಯಾಜ್ ಶೇರಖಾನೆ ಲಿಂಬುವಾಲೆಯವರ ನೇತೃತ್ವದಲ್ಲಿ ಶೈಕ್ಷಣಿಕ ಪರಿಕರಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
    ಟಿಪ್ಪು ಸುಲ್ತಾನ್ ಜನ್ಮದಿನದ ನಿಮಿತ್ತವಾಗಿ ರಿಯಾಜ್ ಶೇರಖಾನೆ ಲಿಂಬುವಾಲೆಯವರ ನೇತೃತ್ವದಲ್ಲಿ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಆಯಿಷಾ ಮುಕಾಶಿ, ಮುಸ್ತಾಕ ಶೇಖ, ಸುಹೇಲ್ ಶೇಖ, ಅದ್ನಾನ್ ಮುಕಾಶಿ, ಝಹೇದ್ ಖಾನ್ಜಾದೆ ಮೊದಲಾದವರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top