• Slide
    Slide
    Slide
    previous arrow
    next arrow
  • ಎರಡು ಗುಂಪುಗಳ ನಡುವೆ ಹೊಡೆದಾಟ: ದೂರು, ಪ್ರತಿದೂರು ದಾಖಲು

    300x250 AD

    ಸಿದ್ದಾಪುರ:ತಾಲೂಕಿನ ಅರೇಂದೂರಲ್ಲಿ ಎರಡು ಗುಂಪಿನ ನಡುವೆ ನಡೆದ ಗಲಾಟೆಯು ಹೊಡೆದಾಟವಾಗಿ ಮುಂದುವರೆದು ಮೂವರಿಗೆ ಗಾಯಗಳಾದ ಘಟನೆ ನಡೆದಿದೆ.

    ಅರೇಂದೂರ್ ಗ್ರಾಮದ ಮಸೀದಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಕುರಿತು ಇತ್ತೀಚಿಗೆ ಗಲಾಟೆ ಮಾಡಿಕೊಂಡು ಗ್ರಾಮದಲ್ಲಿ ಎರಡು ಗುಂಪುಗಳಾಗಿ ವೈಷಮ್ಯ ಬೆಳೆದಿತ್ತು. ಇದೀಗ ಗಲಾಟೆ ಪ್ರಾರಂಭವಾಗಿ ಹೊಡೆದಾಡಿಕೊಂಡಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ. ಘಟನೆಗೆ ಸಂಬoಧಿಸಿದoತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top