Slide
Slide
Slide
previous arrow
next arrow

ಎರಡು ಗುಂಪುಗಳ ನಡುವೆ ಹೊಡೆದಾಟ: ದೂರು, ಪ್ರತಿದೂರು ದಾಖಲು

300x250 AD

ಸಿದ್ದಾಪುರ:ತಾಲೂಕಿನ ಅರೇಂದೂರಲ್ಲಿ ಎರಡು ಗುಂಪಿನ ನಡುವೆ ನಡೆದ ಗಲಾಟೆಯು ಹೊಡೆದಾಟವಾಗಿ ಮುಂದುವರೆದು ಮೂವರಿಗೆ ಗಾಯಗಳಾದ ಘಟನೆ ನಡೆದಿದೆ.

ಅರೇಂದೂರ್ ಗ್ರಾಮದ ಮಸೀದಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಕುರಿತು ಇತ್ತೀಚಿಗೆ ಗಲಾಟೆ ಮಾಡಿಕೊಂಡು ಗ್ರಾಮದಲ್ಲಿ ಎರಡು ಗುಂಪುಗಳಾಗಿ ವೈಷಮ್ಯ ಬೆಳೆದಿತ್ತು. ಇದೀಗ ಗಲಾಟೆ ಪ್ರಾರಂಭವಾಗಿ ಹೊಡೆದಾಡಿಕೊಂಡಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ. ಘಟನೆಗೆ ಸಂಬoಧಿಸಿದoತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top