Slide
Slide
Slide
previous arrow
next arrow

ಬಸ್ ನಿಲುಗಡೆ ಇಲ್ಲದೇ ಶಾಲಾ ಮಕ್ಕಳ ಪರದಾಟ: ಕ್ರಮಕ್ಕೆ ಆಗ್ರಹ

300x250 AD

ದಾಂಡೇಲಿ: ನಗರದ ಕೇರವಾಡ ಕ್ರಾಸ್ ನಲ್ಲಿ ಸಾರಿಗೆ ಬಸ್ಸುಗಳು ನಿಲುಗಡೆ ಮಾಡದಿರುವುದರಿಂದ ಕೇರವಾಡ ಹಾಗೂ ಅಲ್ಲಿಯ ಸುತ್ತಮುತ್ತಲ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಶಾಲೆ- ಕಾಲೇಜುಗಳಿಗೆ ಹೋಗಲು ಕಷ್ಟ ಸಾಧ್ಯವಾಗುತ್ತಿದ್ದು, ಕಲಿಕೆಗೆ ತೀವ್ರ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಕೂಡಲೆ ಬಗೆಹರಿಸಿ, ಕೇರವಾಡ ಕ್ರಾಸ್‌ನಲ್ಲಿ ಸಾರಿಗೆ ಬಸ್‌ಗಳು ನಿಲ್ಲಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top