• Slide
    Slide
    Slide
    previous arrow
    next arrow
  • ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

    300x250 AD

    ಮುಂಡಗೋಡ : ಬೈಕ್ ಸವಾರನೋರ್ವನ ಅತೀವೇಗ, ಅಜಾಗರೂಕತೆಯ ಚಾಲನೆಯಿಂದಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಟಿಬೇಟಿಯನ್ ಕ್ಯಾಂಪ್  ಬಳಿ ನಡೆದಿದೆ.

    ಅಪಘಾತದಲ್ಲಿ ಬೈಕ್ ಸವಾರ ಸಂಜು ನರಸಪ್ಪ (33)ಎಂಬಾತ ಅಪಘಾತದಲ್ಲಿ ಮೃತಪಟ್ಟಿರುವ ಬೈಕ್ ಸವಾರನಾಗಿದ್ದಾನೆ. ಈತ ತನ್ನ ಕೆಟಿಎಂ ಬೈಕ್ ಮೇಲೆ ಯಲ್ಲಾಪುರದಿಂದ ಮುಂಡಗೋಡ ಕಡೆ ಪ್ರಯಾಣಿಸುತ್ತಿದ್ದ ಎನ್ನಲಾಗಿದ್ದು, ಟಿಬೇಟಿಯನ್ ಕ್ಯಾಂಪ್ ಬಳಿ ಚಲಿಸುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಇದರಿಂದ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಅಪಘಾತವಾಗಿರುವ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top