Slide
Slide
Slide
previous arrow
next arrow

ಶೌರ್ಯ ಪ್ರಶಸ್ತಿ ಪಡೆದ ಕೌಸಲ್ಯಾಗೆ ಸ್ಪೀಕರ್ ಕಾಗೇರಿಯಿಂದ ಸನ್ಮಾನ

300x250 AD

ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಿನ ಕಾನಸೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌರ್ಯ ಪ್ರಶಸ್ತಿ ಪಡೆದ ಕೌಸಲ್ಯ ವೆಂಕಟ್ರಮಣ ಹೆಗಡೆ ಅವರನ್ನು ಗುರುವಾರ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ವೀರಭದ್ರ ಜಂಗಣ್ಣನವರ, ಉಪಾಧ್ಯಕ್ಷೆ ಶಶಿಪ್ರಭಾ ಹೆಗಡೆ ಮುಂತಾದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top