Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶ್ರೀರಾಮ ಮಂದಿರ ಲೋಕಾರ್ಪಣೆ: ಚಿಪಗಿಯಲ್ಲಿ ವಿಶೇಷ ಕಾರ್ಯಕ್ರಮ

ಶಿರಸಿ: ಅಯೋಧ್ಯಾ ಶ್ರೀರಾಮ ಮಂದಿರ ಲೋಕಾರ್ಪಣಾ ದಿನದಂದು ಜ.22 ಸೋಮವಾರ ಬೆಳಿಗ್ಗೆ 9:30 ರಿಂದ ಚಿಪಗಿ ಗ್ರಾಮದ ನಾರಾಯಣ ಗುರು ನಗರ ಶ್ರೀ ಅಭಯ ವಿನಾಯಕ ದೇವಸ್ಥಾನದಲ್ಲಿ ವಿಶೇಷವಾದ ಶ್ರೀರಾಮ ಕಲ್ಪೋಕ್ತ ಪೂಜೆ, ಶ್ರೀರಾಮನ ಅಷ್ಟೋತ್ತರ ಹಾಗೂ ಸಾಮೂಹಿಕ…

Read More

ಲೋಕಸಭಾ ಚುನಾವಣೆ; 24*7 ಕಂಟ್ರೋಲ್ ರೂಮ್ ಸೇವೆ

ಭಟ್ಕಳ : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಚುನಾವಣೆ ಸಂಬಂಧಿತ ಯಾವುದೇ ವಿಷಯದ ಬಗ್ಗೆ ದೂರು ನೀಡಲು ಭಟ್ಕಳ ತಹಸೀಲ್ದಾರ್ ಕಚೇರಿಯಲ್ಲಿ 24×7 ಕಂಟ್ರೋಲ್ ರೂಮ್‌ನ್ನು ತೆರೆಯಲಾಗಿದ್ದು ಇದು ದಿನದ 24 ಗಂಟೆಯೂ ಕೂಡ ಕಾರ್ಯನಿರ್ವಹಿಸಲಿದೆ ಎಂದು ಸಹಾಯಕ…

Read More

ಭಾರತೀಯರ‌ ಮೇಲೆ ದಾಳಿಯಾಗಿದ್ದು ಸಂಪತ್ತಿಗಾಗಲ್ಲ, ಜ್ಞಾನದ ಮೇಲೆ: ವಿನಾಯಕ ಭಟ್‌ ಮೂರೂರು

ಕುಮಟಾ : ಉತ್ತರಕನ್ನಡ ಜಿಲ್ಲೆ ಜ್ಞಾನದಲ್ಲಿ ಸಮೃದ್ಧವಾಗಿದೆ. ಇಲ್ಲಿಯ ವಾತಾವರಣ ಸಾಹಿತ್ಯಕ್ಕೆ ಅನುಕೂಲಕರವಾಗಿದ್ದು, ನಮಗೆಲ್ಲರಿಗೂ ಅದು ಬರವಣಿಗೆ ಹಾಗೂ ಸಾಹಿತ್ಯಕ್ಕೆ ಬಲ‌ ನೀಡಿದೆ. ನಾಡು ನುಡಿಯ ಪ್ರಭಾವ ನಮ್ಮ ಸಾಹಿತ್ಯದ ಮೇಲೆ ಪ್ರಭಾವ ಬೀರುತ್ತಿದೆ ಎಂದು ಹೊಸದಿಗಂತ ಪತ್ರಿಕೆಯ…

Read More

ರಾಮನಾಥೇಶ್ವರ ದೇವಸ್ಥಾನ, ಬಿದ್ರಳ್ಳಿಯಲ್ಲಿ ಸಂಗೀತ ಕಾರ್ಯಕ್ರಮ- ಜಾಹಿರಾತು

 ಸರ್ವರಿಗೂ ಸ್ವಾಗತ   ಸಂಗೀತ ಕಾರ್ಯಕ್ರಮ  ದಿನಾಂಕ- 13-01-2023, ಶುಕ್ರವಾರ ಸಮಯ ಸಂಜೆ 7 ಗಂಟೆಸ್ಥಳ: ಶ್ರೀ ರಾಮನಾಥೇಶ್ವರ ದೇವಸ್ಥಾನ, ಬಿದ್ರಳ್ಳಿ, ಉಮ್ಮಚಗಿ (ಯಲ್ಲಾಪುರ) ಗಾಯನ: ಪಂ.ಶ್ರೀ ಜಯತೀರ್ಥ ಮೇವುಂಡಿ ಹಾಗೂ ಶ್ರೀ ನಾಗಭೂಷಣ ಹೆಗಡೆ ಸಹ ಕಲಾವಿದರಾಗಿ:ಶ್ರೀ ಗಣೇಶ…

Read More

ಜು.23ಕ್ಕೆ ಶಿರಸಿಯಲ್ಲಿ ‘ಕೋವಿಗೊಂದು ಕನ್ನಡಕ’

ಶಿರಸಿ: ಕಳೆದ 2015ರಿಂದ ಆರಂಭಗೊಂಡ ಬೆಂಗಳೂರಿನ ಕ್ರಿಯಾಶೀಲ ರಂಗಭೂಮಿ ತಂಡವೊಂದು‌ ನಗರದ‌ ನಯನ ಸಭಾಂಗಣದಲ್ಲಿ ಜು.23ರ ಸಂಜೆ 7ಕ್ಕೆ ‘ಕೋವಿಗೊಂದು ಕನ್ನಡಕ’ ನಾಟಕ ಪ್ರದರ್ಶಿಸಲಿದೆ. ನಯನ ಫೌಂಡೇಶನ್, ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟೀವ್ ತಂಡ ಈ…

Read More

ಇಡಗುಂದಿ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ

ಯಲ್ಲಾಪುರ: ತಾಲೂಕಿನ ಇಡಗುಂದಿ ಸಹಿಪ್ರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗೀತೆಯ ಮಹತ್ವ ಕುರಿತು ತಾಲೂಕಾಧ್ಯಕ್ಷ ಎಸ್.ಎಲ್.ಜಾಲಿಸತ್ಗಿ ತಿಳಿಸಿಕೊಟ್ಟರು. ನಂತರ ವಿದ್ಯಾರ್ಥಿಗಳು ಸಾಮೂಹಿಕವಾಗಿ ಗೀತೆಯ 3 ನೆಯ ಅಧ್ಯಾಯವನ್ನು ಪಠಿಸಿದರು.

Read More

ನೀರಿನಲ್ಲಿ ಮುಳುಗಿ ತಂದೆ,ಮಗನ ದುರ್ಮರಣ

ಯಲ್ಲಾಪುರ: ಮೀನು ಹಿಡಿಯಲು ಹೋದ ತಂದೆ, ಮಗ ನೀರಿನಲ್ಲಿ‌ ಮುಳುಗಿ ಮೃತಪಟ್ಟ ಘಟನೆ ಬೇಡ್ತಿ ನದಿಯಲ್ಲಿ ನಡೆದಿದೆ. ತಾಲೂಕಿನ ಮಂಚಿಕೇರಿ ಸಮೀಪದ ಹಳ್ಳಿಗದ್ದೆಯ ಖಲಂದರ ಫಕ್ರು ಸಾಬ್ (50) ಹಾಗೂ ಆತನ ಮಗ ತನ್ವೀರ್ ಕಲಂದರ್ ಸಾಬ್ (21)…

Read More

ಆ್ಯಂಕರಿಂಗ್ ಆಸಕ್ತಿ ಹೊಂದಿದವರಿಗೊಂದು ಸುವರ್ಣಾವಕಾಶ- ಜಾಹೀರಾತು

ಆ್ಯಂಕರಿಂಗ್ ಮಾಡುವ ಆಸಕ್ತಿ ಹೊಂದಿದವರಿಗೆ ಒಂದು ಸುವರ್ಣ ಅವಕಾಶ 18 ವರ್ಷಗಳ ಅನುಭವ ಇರುವ, ಶಿರಸಿಯಲ್ಲಿರುವ ಪ್ರವಾಸೋದ್ಯಮ ಸಂಸ್ಥೆಯ ▶️ Travel related marketing for youtube▶️ Instagram, Facebook ಗಳಿಗೆ ವಿಡಿಯೋಗಳಿಗಾಗಿಆ್ಯಂಕರಿಂಗ್ ಮಾಡಲು ಪುರುಷ / ಮಹಿಳೆ…

Read More

ಗ್ರಾಮ ಪಂಚಾಯ್ತಿ ಮಟ್ಟದಲ್ಲೇ ಜಾತಿ-ಆದಾಯ-ಸಂಧ್ಯಾ ಸುರಕ್ಷಾ ಪ್ರಮಾಣಪತ್ರ ಲಭ್ಯಕ್ಕೆ ಕ್ರಮ; ಸಿಎಂ ಬೊಮ್ಮಾಯಿ

ಹಾವೇರಿ: ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ತಾಲೂಕು ಕಚೇರಿಗಳಿಂದ ಬೇರ್ಪಡಿಸಿ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ…

Read More

ಅಂಕೋಲಾದಲ್ಲಿ ಪಾದಚಾರಿಗೆ ಕಾರ್ ಡಿಕ್ಕಿ; ಮಹಿಳೆ ಸಾವು

ಅಂಕೋಲಾ: ತಾಲೂಕಿನ ಅವರ್ಸಾದ ರಾ.ಹೆ. 66 ರಲ್ಲಿ ಮಂಗಳವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತವೊಂದರಲ್ಲಿ ವಾಹನವೊಂದು ಪಾದಾಚಾರಿ ಮಹಿಳೆಗೆ ಜೋರಾಗಿ ಬಡಿದ ಪರಿಣಾಮ, ಮಹಿಳೆ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಡೋಂಗ್ರಿ ಪಂಚಾಯತ್ ಹೆಗ್ಗರಣಿ ಮೂಲದ ದೀಪಾ…

Read More
Back to top