Slide
Slide
Slide
previous arrow
next arrow

ಕಿಬ್ಬಳ್ಳಿ ಪ್ರೌಢಶಾಲೆಯಲ್ಲಿ ಅರ್ಥಪೂರ್ಣ ಸಂವಿಧಾನ ದಿನಾಚರಣೆ

300x250 AD

ಸಿದ್ದಾಪುರ: ತಾಲೂಕಿನ ಕಿಬ್ಬಳ್ಳಿಯ ಶ್ರೀ ಮಹಾಗಣಪತಿ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಸಂಘ ಹಾಗೂ ಮತದಾರರ ಸಾಕ್ಷರತಾ ಸಂಘದ ಅಡಿಯಲ್ಲಿ ಅರ್ಥಪೂರ್ಣವಾಗಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಸಂವಿಧಾನ ಪ್ರಸ್ತಾವನೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಜಿ ವಿ ಹೆಗಡೆ ಉದ್ಘಾಟಿಸಿದರು‌ . ಸಮಾಜ ವಿಜ್ಞಾನ ಸಂಘದ ಸಂಚಾಲಕರಾದ ಸಹ ಶಿಕ್ಷಕ ಶ್ರೀಧರ ಹೆಗಡೆ ಸ್ವಾಗತಿಸಿದರು. ಹಾಗೂ ಸಂವಿಧಾನ ಪ್ರಸ್ತಾವನೆ ವಾಚನ ಮಾಡಿದರು. ಮಕ್ಕಳು ಸಂವಿಧಾನ ದಿನಾಚರಣೆ ಸಂಬಂಧಿಸಿದಂತೆ ಭಾಷಣ ಮಾಡಿ ಕಾರ್ಯಕ್ರಮದ ಅರ್ಥಪೂರ್ಣತೆ ಹೆಚ್ಚಿಸಿದರು. ಸಹ ಶಿಕ್ಷಕರಾದ ಶಿವಾನಂದ್ ಎಚ್ಎಂ ಕಾರ್ಯಕ್ರಮ ನಿರೂಪಿಸಿದರೆ ದೈಹಿಕ ಶಿಕ್ಷಕರಾದ ಮನೋಜ ಹೆಗಡೆ ವಂದಿಸಿದರು. 

300x250 AD
Share This
300x250 AD
300x250 AD
300x250 AD
Back to top