Slide
Slide
Slide
previous arrow
next arrow

ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

300x250 AD

ಹೊನ್ನಾವರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಕಾಸರಕೋಡ ಗ್ರಾಮದ ಹೊಸಪಟ್ಟಣ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಿಸಲಾಯಿತು.
ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ವಾಸಂತಿ ಅಮಿತ್, ಕರವೇ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ, ಮುಖ್ಯ ಶಿಕ್ಷಕ ಅನಂತ ಹಳ್ಳೇರ್, ಮೇಲ್ವಿಚಾರಕ ಉದಯ ನಾಯ್ಕ, ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಸಂಗೀತಾ ನಾಯ್ಕ, ಗ್ರಾ.ಪಂ.ಸದಸ್ಯರಾದ ರಾಘು ಗೌಡ, ಮಹೇಶ ಮೇಸ್ತ, ಸೇವಾಪ್ರತಿನಿಧಿ ಸವಿತಾ ಗೌಡ, ಮಮತಾ, ಸ್ವಯಂ ಸೇವಕ ಕೇಶವ ಗೌಡ, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top