• Slide
    Slide
    Slide
    previous arrow
    next arrow
  • ಬಾಲ ಪ್ರತಿಭೆಗೆ ‘ಸ್ವರ್ಣ ಕಲಾರತ್ನ’ ಪ್ರಶಸ್ತಿ

    300x250 AD

    ಸಿದ್ದಾಪುರ: ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ರೇಜಿ ಟ್ಯಾಲೆಂಟ್ 4ರ ರಾಷ್ಟ್ರಮಟ್ಟದ ಆನ್ಲೈನ್ ಪ್ರತಿಭಾನ್ವೇಷಣೆಯಲ್ಲಿ ಅತ್ಯದ್ಭುತ ಪ್ರತಿಭೆ ಪ್ರದರ್ಶಿಸಿದ ಸಿದ್ದಿವಿನಾಯಕ ಶಾಲೆಯ ಎಲ್‌.ಕೆ.ಜಿ ವಿದ್ಯಾರ್ಥಿ ಅಭಿನವ ಪಿ.ಗೆ ಅಕ್ಷರದೀಪ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಲಾ ವೇದಿಕೆ ‘ಸ್ವರ್ಣ ಕಲಾರತ್ನ’ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.
    ಬಾಲಕ ಅಭಿನವ್ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸಿದ್ದಾಪುರ ಶಾಖೆಯ ವ್ಯವಸ್ಥಾಪಕ ಪ್ರಶಾಂತ ನಾಯ್ಕ ಹಾಗೂ ಭೂಮಾಪನ ಇಲಾಖೆಯ ಉಷಾ ನಾಯ್ಕ ದಂಪತಿಯ ಪುತ್ರನಾಗಿದ್ದಾನೆ. ಈತನ ಸಾಧನೆಗೆ ತಾಲೂಕಿನಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top