• Slide
    Slide
    Slide
    previous arrow
    next arrow
  • ಮೋಹನ ಭಟ್’ಗೆ ‘ಅಕ್ಷರ ಸಿರಿ’ ಪ್ರಶಸ್ತಿ ಪ್ರದಾನ

    300x250 AD

    ತಿಪಟೂರು: ತಿಪಟೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ ) ಬೆಂಗಳೂರು ಇವರು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಹಾಗೂ ‘ಅಕ್ಷರ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ರಾಜ್ಯದ 62 ಶಿಕ್ಷಕರಿಗೆ “ಅಕ್ಷರ ಸಿರಿ” ಪ್ರಶಸ್ತಿ ನೀಡಿ ಗೌರವಿಸಿದರು . ಶಿರಸಿ ಶೈಕ್ಷಣಿಕ ಜಿಲ್ಲೆಯಿಂದ ಈ ಪ್ರಶಸ್ತಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೊಣೂರಿನ ಪದೋನ್ನತ ಮುಖ್ಯಾಧ್ಯಾಪಕ ಮೋಹನ ಭಟ್ ಇವರಿಗೆ ಪ್ರದಾನ ಮಾಡಲಾಯಿತು.

    ಇವರಿಗೆ ಜಿಲ್ಲಾ ಅಧ್ಯಕ್ಷ ನಾರಾಯಣ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಪಟಗಾರ, ಶಿರಸಿ ತಾಲೂಕಾ ಅಧ್ಯಕ್ಷ ಸುರೇಶ ಪಟಗಾರ, ಹಾಗೂ ತಾಲೂಕಾ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಹಾರ್ಧಿಕ ಅಭಿನಂದನೆ ಸಲ್ಲಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top