Slide
Slide
Slide
previous arrow
next arrow

ನೌಕಾದಳಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

300x250 AD

ಕಾರವಾರ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ನೌಕಾದಳ ದಿನಾಚರಣೆ ಹಿನ್ನಲೆಯಲ್ಲಿ ತಾಲೂಕಿನ ಅರಗ ಗ್ರಾಮದಲ್ಲಿರುವ ಕದಂಬ ನೌಕಾನೆಲೆಗೆ ಡಿಸೆಂಬರ್ 4 ಮತ್ತು 5 ರಂದು ಭೇಟಿ ನೀಡಲಿದ್ದಾರೆ.
ಡಿಸೆಂಬರ್ 4 ರಂದು ಬೆಳಿಗ್ಗೆ ದಾವಣಗೆರೆಯಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ನಂತರ ಎಲಿಕ್ಯಾಪ್ಟರ್ ಮೂಲಕ ಕದಂಬ ನೌಕಾನೆಲೆಗೆ ಆಗಮಿಸಲಿದ್ದಾರೆ. ರಾತ್ರಿ ನೌಕಾನೆಲೆಯಲ್ಲಿ ನಡೆಯುವ ನೌಕಾದಳ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪಾಲ್ಗೊಳ್ಳಲಿದ್ದಾರೆ.
ಇದಾದ ನಂತರ ಡಿಸೆಂಬರ್ 5 ರಂದು ಬೆಳಿಗ್ಗೆ ಎಲಿಕ್ಯಾಪ್ಟರ್ ಮೂಲಕ ಶಿವಮೊಗ್ಗಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ರಾಜ್ಯಪಾಲರ ಕಚೇರಿಯಿಂದ ಜಿಲ್ಲಾಡಳಿತಕ್ಕೆ ಮಾಹಿತಿಯನ್ನ ನೀಡಲಾಗಿದೆ.

300x250 AD
Share This
300x250 AD
300x250 AD
300x250 AD
Back to top