Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕಸದಿಂದ ರಸ: ಮಕ್ಕಳ ಕ್ರಿಯಾಶೀಲತೆ ಬೆಳೆಸುವ ಕಾರ್ಯ

ಕುಮಟಾ : ನಿರುಪಯುಕ್ತ ವಸ್ತುಗಳೆಂದು ಬಿಸಾಡುವ ಹಳೆಯ ಬಾಟಲಿಗಳು, ಪೆನ್ನು, ಬರೆದ ಕಾಗದಗಳು, ಕೆತ್ತಿದ ಪೆನ್ಸಿಲ್ ನ ಕಸ, ಕರಟಗಳು, ವಿವಿಧ ಧಾನ್ಯಗಳ ಹೊರಪದರಗಳು, ಶೇಂಗಾ ಸಿಪ್ಪೆ, ಪೇಪರ್ ಗಳು, ಐಸ್ ಕ್ರೀಮ್ ಕಪ್ಪುಗಳು, ಐಸ್ ಕ್ರೀಮ್ ಚಮಚಗಳು,…

Read More

ಕಸ್ತೂರಿ ರಂಗನ್ ವಿರೋಧಿಸಿ ಗ್ರಾ.ಪಂ. ಸಭೆಯಲ್ಲಿ ತೀರ್ಮಾನಿಸಲು ಮನವಿ

ಕುಮಟಾ: ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ, ಕಸ್ತೂರಿ ರಂಗನ್ ವರದಿ ಕರಡು ಪ್ರಕಟಣೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವ ಹಳ್ಳಿಗಳನ್ನ ಸೇರಿಸಲು ವಿರೋಧಿಸಿ, ಆಕ್ಷೇಪಣೆಯ ನಿರ್ಣಯವನ್ನ, ಗ್ರಾಮ ಪಂಚಾಯತ ಸಭೆಯಲ್ಲಿ ನಿರ್ಣಯಿಸಲು ಆಗ್ರಹಿಸಿ ಕುಮಟ ತಾಲೂಕಿನ ಅಳಕೋಡ(ಕತಗಾಲ) ಗ್ರಾಮ ಪಂಚಾಯತ…

Read More

ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿದ ಶಂಕರ ಮುಗದ

ಶಿರಸಿ: ಕರ್ನಾಟಕ ಸಹಕಾರ ಹಾಲು ಮಹಾಮಂಡಳಿ ನಿ., ಬೆಂಗಳೂರು, ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡ ತರಬೇತಿ ಕೇಂದ್ರ ಇವರಿಂದ ಕ್ಷೀರ ಸಂಜೀವಿನಿ ಯೋಜನೆಗೆ ಅಳವಡಿಸಿರುವ ಉತ್ತರಕನ್ನಡ ಜಿಲ್ಲೆಯ…

Read More

TSS ಮೆಡಿಕಲ್ಸ್ & ಸರ್ಜಿಕಲ್ಸ್: ನಿತ್ಯ ಸೇವನೆಯ ಔಷಧಿಗಳು‌ ಲಭ್ಯ- ಜಾಹಿರಾತು

ಟಿಎಸ್ಎಸ್ ಮೆಡಿಕಲ್ಸ್ & ಸರ್ಜಿಕಲ್ಸ್ ಅಸ್ತಮಾ,ರಕ್ತದೊತ್ತಡ, ಹೃದ್ರೋಗ,ಮಧುಮೇಹ ಇತ್ಯಾದಿಗಳಿಗೆ ನಿತ್ಯ‌ಸೇವನೆಯ ಔಷಧಿಗಳು ಲಭ್ಯ ಇದೀಗ TSS ಬ್ರ್ಯಾಂಡ್’ನಲ್ಲಿ ಸಂಪರ್ಕಿಸಿ ಟಿಎಸ್ಎಸ್ ಮೆಡಿಕಲ್ಸ್ & ಸರ್ಜಿಕಲ್ಸ್ಎಪಿಎಂಸಿ ಯಾರ್ಡ್ ಶಿರಸಿ 8762635217ಸಿಪಿ ಬಜಾರ್ ಶಿರಸಿ   9019875421ಸಿದ್ದಾಪುರ.       6360504769

Read More

ಹೆಂಜಾ ನಾಯ್ಕ ಯುವಕರ‌‌ ಸ್ಪೂರ್ತಿ, ಎಲ್ಲಾ ಸಮಾಜದ ಆಸ್ತಿ: ಶಾಸಕಿ ರೂಪಾಲಿ ನಾಯ್ಕ್

ಕಾರವಾರ: ಬ್ರಿಟಿಷರೊಂದಿಗೆ ಹೋರಾಡಿದ್ದ ಹೆಂಜಾ ನಾಯ್ಕರು ನಮ್ಮ ಇಂದಿನ ಯುವಕರಿಗೆ ಸ್ಫೂರ್ತಿ. ನಾವು ಸದಾ ಅವರನ್ನು ನೆನಪು ಮಾಡಿಕೊಳ್ಳುತ್ತಿರಬೇಕು. ಅವರು ನಮ್ಮ ಕಾರವಾರದ ಎಲ್ಲಾ ಸಮಾಜದ ಆಸ್ತಿ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು. ನಗರಸಭೆಯ ಉದ್ಯಾನದಲ್ಲಿರುವ ಹೆಂಜಾ…

Read More

ಅನಧಿಕೃತ ನಾಡಬಂದೂಕು ಬಳಸಿ ಕಡವೆಯ ಬೇಟೆ

ಹೊನ್ನಾವರ: ಮಂಕಿ ಅರಣ್ಯ ವಲಯ ವ್ಯಾಪ್ತಿಯ ಭಟ್ಕಳ ತಾಲೂಕಿನ ಕುಕ್ಕೋಡಿಯಲ್ಲಿ ಅನಧಿಕೃತ ನಾಡಬಂದೂಕು ಬಳಸಿ ಕಡವೆಯನ್ನು ಕೊಂದಿರುವ ಪ್ರಕರಣಕ್ಕೆಸಂಬಂಧಪಟ್ಟಂತೆ ಆರೋಪಿ ಭಟ್ಕಳ ಹೆಗಡೆಗದ್ದೆ ಮಾವಳ್ಳಿ ನಿವಾಸಿ ಪ್ರಕಾಶ ನಾಯ್ಡವನ್ನು ದಸ್ತಗಿರಿ ಮಾಡಿ ಬಂಧಿಸಲಾಗಿದೆ.ಕಾರ್ಯಾಚರಣೆಯಲ್ಲಿ ಡಿಸಿಎಫ್ ರವಿಶಂಕರ, ಎಸಿಎಫ್ ಕೆ.ಟಿ.ಬೋರಯ್ಯ,…

Read More

ಪುನೀತ್‌ ಪುಣ್ಯತಿಥಿ: ಸಿಎಂ ಸೇರಿದಂತೆ ಗಣ್ಯರಿಂದ ಗೌರವ ನಮನ

ಬೆಂಗಳೂರು: ನಟ ಪುನೀತ್‌ ರಾಜ್‌ ಕುಮಾರ್‌ ಅವರ ಮೊದಲನೇ ವರ್ಷದ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ಟ್ವಿಟ್‌ ಮಾಡಿರುವ ಮುಖ್ಯಮಂತ್ರಿಗಳು, “ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ…

Read More

ಆಳ್ವಾಗೆ ಅಪಸ್ವರ; ಮೀನುಗಾರ ಮುಖಂಡರ ಅಸಮಧಾನ

ಅಂಕೋಲಾ: ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಅವರ ಕುರಿತಾದ ಅಪಸ್ವರಕ್ಕೆ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ವಿಭಾಗದ ಕಾರ್ಯದರ್ಶಿ ರಾಜು ಹರಿಕಾಂತ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾರ್ಗರೇಟ್ ಆಳ್ವಾ ಹಾಗೂ ಅವರ ಕುಟುಂಬದ…

Read More

ವಿಶೇಷಚೇತನ ಮಹಿಳೆಯ ಮನೆ ಬಾಗಿಲಿಗೆ ತೆರಳಿ ಪಿಂಚಣಿ ವಿತರಿಸಿದ ಶಾಸಕ ದಿನಕರ ಶೆಟ್ಟಿ

ಕುಮಟಾ: ಮನೆ ಬಾಗಿಲಿಗೆ ಮಾಶಾಸನ ಯೋಜನೆಯಡಿ ತಾಲೂಕಿನ ಹೆಗಡೆಯ ಕಲ್ಕೋಡ್‌ನ ವಿಶೇಷ ಚೇತನ ಮಹಿಳೆ ಮನೆ ಬಾಗಿಲಿಗೆ ತೆರಳಿದ ಶಾಸಕ ದಿನಕರ ಶೆಟ್ಟಿ ಅವರು ಅಂಗವಿಕಲ ಪಿಂಚಣಿ ಪತ್ರ ವಿತರಿಸುವ ಮೂಲಕ ಸರಳತೆ ಮೆರೆದರು.ರಾಜ್ಯ ಸರ್ಕಾರದ ಮಹತ್ವಪೂರ್ಣ ಯೋಜನೆ…

Read More

ರಾಷ್ಟ್ರೀಯ ವಿಜ್ಞಾನ ದಿನ: ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳು

ಕಾರವಾರ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾರವಾರ ಶೈಕ್ಷಣಿಕ ಜಿಲ್ಲೆ ಹಾಗೂ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ 2023ರ ಪ್ರಯುಕ್ತ ತಾಲೂಕಿನ…

Read More
Back to top