• Slide
    Slide
    Slide
    previous arrow
    next arrow
  • ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್.ಹೆಗಡೆ ಕುಂದರಗಿ ಇನ್ನಿಲ್ಲ

    300x250 AD

    ಯಲ್ಲಾಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಮಾಜ ಸೇವಕರು, ಶಿಕ್ಷಣ ಪ್ರೇಮಿಗಳು, ಧಾರ್ಮಿಕ ಸಂಘ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದಂತಹ ಎನ್ ಎಸ್ ಹೆಗಡೆ ಕುಂದರಗಿಯವರು (90) ತಮ್ಮ ಸ್ವಗೃಹದಲ್ಲಿ ಗುರುವಾರ ಬೆಳಗಿನಜಾವ ದೈವಾಧಿನರಾದರು.

    ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಹಕಾರಿ ರಂಗ ಸೇರಿದಂತೆ ಪ್ರತಿ ಕ್ಷೇತ್ರದಲ್ಲಿಯೂ ಸಹ ತಮ್ಮ ಕೈಲಾದ ಸೇವೆಯನ್ನು ಮಾಡುವ ಮೂಲಕ ಜಿಲ್ಲೆಯಲ್ಲಿ ಮೇಲ್ಪಂಕ್ತಿಯಾಗಿದ್ದರು. ಅಂತಹ ವ್ಯಕ್ತಿಯನ್ನು ಕಳೆದುಕೊಂಡಿರುವುದು ನಮ್ಮ ಸಮಾಜಕ್ಕೆ ಭರಿಸಲಾಗದ ನಷ್ಟವಾಗಿದ್ದು, ಅವರ ಆದರ್ಶದ ಹಾದಿಯನ್ನು ನಾವು ಪಾಲಿಸಬೇಕಿದೆ ಎಂಬುದು ಅವರ ಒಡನಾಡಿಗಳ ಮಾತಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top