• Slide
    Slide
    Slide
    previous arrow
    next arrow
  • ಉಪಪ್ರಾಂಶುಪಾಲ ಬೊಮ್ಮಯ್ಯ ಗಾಂವಕರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

    300x250 AD

    ಅಂಕೋಲಾ: ತಾಲೂಕಿನ ಹಿಲ್ಲೂರು ಮೂಲದ, ಶಿರೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಬೊಮ್ಮಯ್ಯ (ಸಿಣ್ಣಾ) ಗಾಂವಕರ (ಹಿಚ್ಕಡ) ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಾಲ್ಲಿ ಭಾಗವಹಿಸಿ ಭಾರ ಎತ್ತವುದುದರಲ್ಲಿ ಚಿನ್ನ, ಈಜಿನಲ್ಲಿ 2 ಬೆಳ್ಳಿ, ಟೇಬಲ್ ಟೆನ್ನಿಸ್‌ನಲ್ಲಿ ಬೆಳ್ಳಿ, 800 ಮೀಟರ್ಸ್ನಲ್ಲಿ ಕಂಚು ಪದಕ ಗೆದ್ದಿದ್ದು, ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರೊಬ್ಬ ರಾಷ್ಟ್ರ ಮಟ್ಟದ ಕ್ರೀಡಾಪಟು ಎಂಬುದು ಹೆಮ್ಮೆಯ ವಿಷಯವಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top