Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕಲ್ಮೇಶ್ವರ ದೇವರ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ

ಶಿರಸಿ: ಬನವಾಸಿ ಹೋಬಳಿಯ ಹೆಬ್ಬತ್ತಿ ಗ್ರಾಮದ ಶ್ರೀಕಲ್ಮೇಶ್ವರ ದೇವರ ಪುನರ್ ಪ್ರತಿಷ್ಠಾಪನೆ ಹಾಗೂ ನೂತನ ಶಿಲಾಮಯ ದೇವಾಲಯ ಅರ್ಪಣಾ ಕಾರ್ಯಕ್ರಮ ನೆರವೇರಿತು.ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮಲ್ಲಸರ್ಜನ ಪಾಟೀಲ್ ಮಾತನಾಡಿ, ದೇವಸ್ಥಾನವು ನಿಗದಿತ ಅವಧಿಯಲ್ಲಿ ನಾವು ಅಂದುಕೊoಡoತೆ ನಿರ್ಮಾಣಗೊಳ್ಳಲು ಸಚಿವ…

Read More

ಮಾಂಗಲ್ಯ ಸರ ಕದ್ದಿದ್ದ ಈರ್ವರ ಬಂಧನ

ಮುಂಡಗೋಡ: ಶಿಕ್ಷಕಿಯೊಬ್ಬರ ಕೊರಳಿನಿಂದ ತಾಳಿ ಕದ್ದು ಪರಾರಿಯಾಗಿದ್ದ ಈರ್ವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸವಣೂರಿನ ಅಪ್ಜಲ್ ಖಾದರಗೌಸ್ ಗವಾರಿ ಹಾಗೂ ದಾದಾಪೀರ್ ಮಿರ್ಜಿ ಬಂಧಿತರು. ಇವರು ಪಟ್ಟಣದ ಶಾಸಕರ ಮಾದರಿ ಶಾಲೆಯ ಶಿಕ್ಷಕಿ ರಸ್ತೆಯಲ್ಲಿ ನಡೆದುಕೊಂಡು ತೆರಳುತ್ತಿದ್ದ ವೇಳೆ…

Read More

ಸರ್ಕಾರಿ ನೆಡುತೋಪಿನಲ್ಲಿ 9.95 ಲಕ್ಷ ಸಸಿ, ರೈತರಿಗೆ ರಿಯಾಯಿತಿ

ಯಲ್ಲಾಪುರ: ಆರ್‌ಎಸ್‌ಪಿಡಿ ಯೋಜನೆಯಲ್ಲಿ 2022-23ನೇ ಸಾಲಿನಲ್ಲಿ 1 ಲಕ್ಷ 47 ಸಾವಿರ 500 ಸಸಿಗಳನ್ನು ಬೆಳೆಸಲಾಗಿದ್ದು, 2023-24ನೇ ಸಾಲಿನಲ್ಲಿ ರೈತರಿಗೆ ವಿತರಿಸಬೇಕಾಗಿದೆ. ಯರಕನಬೈಲ್, ಸಬಗೇರಿ, ಭರಣಿ, ಬಸಳೆಬೈಲ್, ಚಿನ್ನಾಪುರ, ಬಾರೆ, ಕುರಿಕೊಪ್ಪ, ಕಾಳಗನಕೊಪ್ಪ, ಓರಲಗಿ ನರ್ಸರಿಗಳಲ್ಲಿ ವಿವಿಧ ಜಾತಿಯ…

Read More

ಟಿ.ಎಸ್.ಎಸ್’ನಿಂದ ಆಕರ್ಷಕ ಲಕ್ಕಿಡಿಪ್ ಕೂಪನ್

ಶಿರಸಿ: ತೋಟಗಾರ್ಸ್ ಕೋ-ಒಪರೇಟಿವ್ ಸೇಲ್ ಸೊಸೈಟಿ ಕೃಷಿ ವಿಭಾಗದಲ್ಲಿನ ಟಿ.ಎಸ್.ಎಸ್. ಗ್ರೀನ್‌ಗೋಲ್ಡ್ ಗೊಬ್ಬರ, ಟಿ.ಎಸ್.ಎಸ್. ಅನ್ನಪೂರ್ಣ ಗೊಬ್ಬರ ಹಾಗೂ ಟಿ.ಎಸ್.ಎಸ್. ಕೃಷಿ ಮಿತ್ರ ಗೊಬ್ಬರಗಳ ಪ್ರತಿ 2 ಚೀಲ ಖರೀದಿ ಮೇಲೆ 1 ಕೂಪನ್ ನೀಡಲಾಗುವುದು.ಈ ಕೂಪನ್‌ಗಳು ದಿನಾಂಕ…

Read More

ಮಕ್ಕಳ ಸಾಧನೆಗೆ ಪಾಲಕರ ಪ್ರೋತ್ಸಾಹ ಅತ್ಯಗತ್ಯ; ಸುರೇಶ್ಚಂದ್ರ ಕೆಶಿನ್ಮನೆ

ಶಿರಸಿ: ಪ್ರತಿಭೆ ಗುರುತಿಸಿ ಪ್ರೋತ್ಸಾಹವನ್ನು ಪಾಲಕರು‌ ನೀಡಿದರೆ ಎಲ್ಲ ಮಕ್ಕಳೂ ಅನನ್ಯ ಸಾಧಕರಾಗುತ್ತಾರೆ ಎಂದು‌ ಧಾರವಾಡ ಹಾಲು ಒಕ್ಕೂಟದ ಕಲ್ಯಾಣ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಹೇಳಿದರು‌. ಅವರು ತಾಲೂಕಿನ ‌ಮೆಣಸಿಯ ಯಕ್ಷಸಿರಿ ಮತ್ತು ಸಾಂಸ್ಕೃತಿಕ ವೇದಿಕೆಯು…

Read More

ನಾಟ್ಯಾಂಜಲಿ ನೃತ್ಯ ಕಲಾ ಕೇಂದ್ರದ ‘ನರ್ತನ ನಂದನ’ ಸಂಪನ್ನ

ದಾಂಡೇಲಿ: ನಾಟ್ಯಾಂಜಲಿ ನೃತ್ಯ ಕಲಾ ಕೇಂದ್ರದ ನಗರ ಶಾಖೆಯ ಆಶ್ರಯದಲ್ಲಿ ನಗರದ ಶ್ರೀವೀರಭದ್ರೇಶ್ವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ನರ್ತನ ನಂದನ ಕಾರ್ಯಕ್ರಮವು ಸಂಭ್ರಮ, ಸಡಗರದಿಂದ ಸಂಪನ್ನಗೊಂಡಿತು.ನಗರದ ನಾಟ್ಯ ವಿದೂಷಿ, ಅದ್ಭುತ ಪ್ರತಿಭೆ ಹತ್ತು ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಗಿಟ್ಟಿಸಿ ನಾಡಿನೆಲ್ಲೆಡೆ…

Read More

ನಿತ್ರಾಣಗೊಂಡಿದ್ದ ಕಾಳಿಂಗಸರ್ಪ:ಚಿಕಿತ್ಸೆ ನಂತರ ಮರಳಿ ಕಾಡಿಗೆ

ಶಿರಸಿ: ತಾಲೂಕಿನ ಮುರೇಗಾರ ಗ್ರಾಮದ ಶ್ರೀಪಾದ ಹೆಗಡೆಯವರ ಕೃಷಿ ಜಮೀನಿನಲ್ಲಿ, ಕಾಳಿಂಗಸರ್ಪವೊಂದು ಬಾಯಿಯಲ್ಲಿ ಯಾವುದೋ ವಸ್ತು ಸಿಲುಕಿ ಆಹಾರವಿಲ್ಲದೆ ನಿತ್ರಾಣಗೊಂಡಿತ್ತು. ನಂತರ ಉರಗ ತಜ್ಞ ಪ್ರಶಾಂತ ಹುಲೇಕಲ್ ರವರಿಗೆ ಮಾಹಿತಿ ನೀಡಿದ್ದು ಅವರು ರಾಜೇಶ್ ನಾಯ್ಕರ ಸಹಾಯದೊಂದಿಗೆ ಸುಮಾರು…

Read More

ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು- ವಿ.ಎಸ್.ಪಾಟೀಲ್ : ಜಾಹೀರಾತು

🌷🌷 ಸರ್ವರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು🌷🌷 ನಾಡಿನ ಸಮಸ್ತ ಜನತೆಗೆ ಶೋಭಕೃತ್‌ ಸಂವತ್ಸರವು ತಮೆಲ್ಲರಿಗೂ ಶುಭವನ್ನುಂಟುಮಾಡಲಿ.🌾🌱🌷🌷 ವಿ.ಎಸ್.ಪಾಟೀಲ್ಮಾಜಿ ಶಾಸಕರು,ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರ

Read More

ವಿದ್ಯಾರ್ಥಿಗಳು ಪ್ರಸಕ್ತ ವಿದ್ಯಮಾನಗಳ ಜ್ಞಾನ ವೃದ್ಧಿಸಿಕೊಳ್ಳಿ: ಉಪೇಂದ್ರ ಪೈ

ಶಿರಸಿ : ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪ್ರಸಕ್ತ ವಿದ್ಯಮಾನಗಳ ಜ್ಞಾನ ಅತ್ಯವಶ್ಯಕ. ಇಂತಹ ಜ್ಞಾನವನ್ನು ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಬೇಕಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು. ಅವರು ನಗರದ ಯೂನಿಯನ್…

Read More

ಉಸ್ತುವಾರಿ ಸಚಿವರ ಬದಲಾವಣೆ ವಿಚಾರ ಸಿಎಂಗೆ ಬಿಟ್ಟದ್ದು: ಸಚಿವ ಪೂಜಾರಿ

ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವರುಗಳ ಬದಲಾವಣೆ ಮಾಡುವ ವಿಚಾರ ಮುಖ್ಯಮಂತ್ರಿಗಳಿಗೆ ಬಿಟ್ಟದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ಉಸ್ತುವಾರಿ ಸಚಿವರ ಬದಲಾವಣೆ ಮಾಡಲಾಗುತ್ತದೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬಗ್ಗೆ ಸೋಮವಾರ ಧ್ವಜಾರೋಹಣದ ನಂತರ ಪತ್ರಕರ್ತರಿಗೆ…

Read More
Back to top