Slide
Slide
Slide
previous arrow
next arrow

ಐಪಿಎಸ್ ಅಧಿಕಾರಿ ಆರ್.ದಿಲೀಪ್ ಹೃದಯಾಘಾತದಿಂದ ನಿಧನ

300x250 AD

ಬೆಂಗಳೂರು: ಐಪಿಎಸ್ ಅಧಿಕಾರಿ, ಸಿಐಡಿ ಡಿಐಜಿ ಆರ್. ದಿಲೀಪ್ ಡಿ.30ರಂದು ಮಧ್ಯಾಹ್ನ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

ಸಿಐಡಿ ಡಿಐಜಿಯಾಗಿ ವರ್ಗಾವಣೆಯಾಗುವ ಮೊದಲು, ಆರ್. ದಿಲೀಪ್ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ ಪೊಲೀಸ್ ಕಮಿಷನರ್ ಆಗಿದ್ದರು. ಧಾರವಾಡ ಜಿಲ್ಲೆಯ ಎಸ್ಪಿಯಾಗಿಯೂ, ಹಾಗೂ‌ ಕಾರವಾರದಲ್ಲೂ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು.

300x250 AD

ಆರೋಗ್ಯ ಸಮಸ್ಯೆಯಿಂದಾಗಿ ದಿಲೀಪ್ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ವೇಳೆ ಅವರಿಗೆ ಹೃದಯಾಘಾತವಾಗಿತ್ತು ಎಂದು ಹೇಳಲಾಗಿದೆ. .

Share This
300x250 AD
300x250 AD
300x250 AD
Back to top