Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕನ್ಹಯ್ಯಾ ಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ

ದಾಂಡೇಲಿ: ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕ ಕನ್ಹಯ್ಯಾ ಲಾಲ್ ಅವರ ಹತ್ಯೆಯನ್ನು ಖಂಡಿಸಿ ನಗರದ ಸೋಮಾನಿ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗ ದಳದ ತಾಲೂಕು ಘಟಕದ ಆಶ್ರಯದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ…

Read More

ಕ್ರೀಡಾಕೂಟ: ವಸತಿ ಶಾಲಾ ವಿದ್ಯಾರ್ಥಿಗಳ ಸಾಧನೆ

ಅಂಕೋಲಾ: ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ತಾಲೂಕ ಮಟ್ಟದ ಕ್ರೀಡಾಕೂಟವು ಇತ್ತೀಚಿಗೆ ನಡೆಯಿತು. ಹೊನ್ನೇಕೇರಿಯ ಇಂದಿರಾಗಾ0ಧಿ ವಸತಿ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕಿಯರ ಖೋ-ಖೋ ತಂಡ ಜಯವನ್ನು ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಸ್ಥಾನ ಪಡೆದುಕೊಂಡಿತು. ಪ್ರಾಥಮಿಕ ವಿಭಾಗದ…

Read More

ಆಸ್ಪತ್ರೆಯಿಂದ ಮೃತನ ಶವ ಮನೆಗೆ ತರಲು ಅಂಬ್ಯುಲೆನ್ಸ್ ಕಳಿಸಿ ಮಾನವೀಯತೆ ಮೆರೆದ ಶಾಸಕ ಭೀಮಣ್ಣ ನಾಯ್ಕ

ಶಿರಸಿ: ಹೆಣವನ್ನು ತಕ್ಷಣ ಕೊಂಡೊಯ್ಯಿರೆಂಬ ಮಂಗಳೂರಿನ ಆಸ್ಪತ್ರೆಯ ಒತ್ತಾಯದಿಂದ ದಿಕ್ಕೆಟ್ಟವರಂತೆ ಆಗಿದ್ದ ಅಮ್ಮಚ್ಚಿಯ ಕುಟುಂಬಕ್ಕೆ ಶಾಸಕ ಭೀಮಣ್ಣ ನಾಯ್ಕ್ ನೆರವಾದ ಘಟನೆ ವರದಿಯಾಗಿದೆ. ರಕ್ತ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಶಿರಸಿ ತಾಲೂಕಿನ ಗೋಳಿಯ ಸಮೀಪದ ಅಮ್ಮಚ್ಚಿಯ ಗಣೇಶ್ ಗಣಪ…

Read More

ನಗೆ ಶಾಲೆಯಲ್ಲಿ ವಿಜೃಂಭಣೆಯ ಕನಕದಾಸರ ಜಯಂತಿ

ಕಾರವಾರ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಗೆಯಲ್ಲಿ ಸಂತ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಮುಖ್ಯಾಧ್ಯಾಪಕ ಅಖ್ತರ ಸೈಯದ್ ಕನಕದಾಸರಿಗೆ ಪುಷ್ಪ ನಮನ ಸಲ್ಲಿಸಿ ದೀಪ ಬೆಳಗಿಸಿದರು. ಅತಿಥಿ ಶಿಕ್ಷಕಿ ಸುಭಾಂಗಿ ಪಡವಳಕರ, ಅಡುಗೆ ಸಿಬ್ಬಂದಿಗಳಾದ ಶೋಭಾ ಗೌಡ,…

Read More

ಕಲರವೋತ್ಸವ-2022: ಜಿಲ್ಲಾಮಟ್ಟದ ದೇಶಭಕ್ತಿಗೀತೆಗಳ ಗುಂಪು ನೃತ್ಯಸ್ಪರ್ಧೆ

ಶಿರಸಿ: ತಾಲೂಕಿನ ಭೈರುಂಬೆಯ ಕಲರವ ಸೇವಾ ಸಂಸ್ಥೆಯ ವತಿಯಿಂದ ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ದೇಶಭಕ್ತಿಗೀತೆಗಳ ಗುಂಪು ನೃತ್ಯಸ್ಪರ್ಧೆ ಕಲರವೋತ್ಸವ 2022 ಕಾರ್ಯಕ್ರಮವನ್ನು ಭೈರುಂಬೆಯ ಹುಳಗೋಳ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಆಯೋಜಿಸಲಾಗಿದೆ.ಯಾವುದೇ ವಯಸ್ಸಿನ ಮಿತಿಯಿಲ್ಲದೇ, ಪ್ರವೇಶ ಶುಲ್ಕವಿಲ್ಲದೇ…

Read More

ವಿಜ್ಞಾನ ವಿಚಾರಗೋಷ್ಠಿ : ಸುವರ್ಣ ಭಂಡಾರಕರ್ ಪ್ರಥಮ

ಕುಮಟಾ: ಮಿರ್ಜಾನ್ ಜನತಾ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲ್ ವಿದ್ಯಾರ್ಥಿನಿ ಸುವರ್ಣ ಭಂಡಾರಕರ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಪ್ರಶಸ್ತಿ ವಿಜೇತ ವಿದ್ಯಾರ್ಥಿನಿ ಹಾಗೂ ಮಾರ್ಗದರ್ಶಕ ಶಿಕ್ಷಕ ಮಹಾದೇವ ಗೌಡ ಅವರನ್ನು…

Read More

ಬಾಳೆಕಾಯಿ ಫ್ರೈ ಒಮ್ಮೆ ಈ ರೀತಿ ಮಾಡಿ ಸವಿದು ನೋಡಿ

ಅಡುಗೆ ಮನೆ: ಬೇಕಾಗುವ ಸಾಮಗ್ರಿಗಳು: ಬಾಳೆಕಾಯಿ- 1, ಅರಿಶಿಣ- 1/4 ಚಮಚ, ಸಾಂಬಾರ್ ಪುಡಿ- 1/4 ಚಮಚ, ಮೆಣಸಿನ ಪುಡಿ- 1/2 ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ- 2 ಚಮಚ, ಸಾಸಿವೆ- 1 ಚಮಚ, ಉದ್ದಿನ ಬೇಳೆ-…

Read More

ಪಿಂಚಣಿ ಅದಾಲತ್ ನಾಳೆ ಬೇಡ ಹಾಕದು

ಕಾರವಾರ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌ಓ) ವತಿಯಿಂದ ನಿಬಂಧನೆಗಳ ಹಾಗೂಕುಂದುಕೊರತೆಗಳನ್ನು ಬಗೆಹರಿಸಲು ಹುಬ್ಬಳ್ಳಿ ಭವಿಷ್ಯ ನಿಧಿ ಭವನದಲ್ಲಿ ನ.10ರಂದು ಮಧ್ಯಾಹ್ನ 3.30ರಿಂದ ಸಂಜೆ 5ರವರೆಗೆ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.ಆಸಕ್ತ ಪಿಂಚಣಿದಾರರು ಪಿಂಚಣಿ ಸಂಬಂಧಿತ ಸಮ್ಯಸೆಗಳು ಹಾಗೂ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಲು…

Read More

‘ಗುಲಾಬಿ ಕಂಪಿನ ರಸ್ತೆ’ ಕಥಾ ಸಂಕಲನ ಬಿಡುಗಡೆ

ಹೊನ್ನಾವರ : ವರ್ತಮಾನದ ತಲ್ಲಣಗಳಿಗೆ ಧ್ವನಿಯಾಗಿರುವ ‘ಗುಲಾಬಿ ಕಂಪಿನ ರಸ್ತೆ’ಯ ಕಥೆಗಳು ಸಮಕಾಲೀನ ಕನ್ನಡ ಕಥೆಗಳಲ್ಲಿ ಪ್ರಮುಖವಾದವು. ಬಹುತೇಕ ಮಹಿಳೆಯರು ತಮ್ಮ ಪ್ರೀತಿಪಾತ್ರರಿಂದಲೇ ಶೋಷಣೆಗೊಳಗಾಗುತ್ತಾರೆ. ಅಂತಹ ಸಂದರ್ಭದಲ್ಲಿ ತಮ್ಮ ಸ್ವಾತಂತ್ರ್ಯ, ಹಕ್ಕುಗಳನ್ನು  ರಕ್ಷಿಸಿಕೊಳ್ಳುತ್ತಲೇ ಕುಟುಂಬ ಜೀವನದಲ್ಲಿ ಬದುಕುವ ಅನಿವಾರ್ಯತೆಗೆ…

Read More

ಶೀಘ್ರ ಸೇತುವೆ ಕಾಮಗಾರಿ ಮುಗಿಸಲು ಕೆಆರ್‌ಡಿಸಿಎಲ್‌ನಿಂದ ಕಂಪನಿಗೆ ನೋಟಿಸ್

ಗೋಕರ್ಣ: ಕಳೆದ 5 ವರ್ಷಗಳಿಂದ ನಡೆಯುತ್ತಿರುವ ಮಂಜಗುಣಿ-ಗ0ಗಾವಳಿ ನಡುವಿನ ಸೇತುವೆ ಕಾಮಗಾರಿ ವಿಳಂಬವಾಗಿರುವುದರಿ0ದ ಸ್ಥಳೀಯರಿಗೆ ತೊಂದರೆ ಉಂಟಾಗುತ್ತಿದ್ದು, ಈ ನಿಟ್ಟಿನಲ್ಲಿ ಸ್ಥಳೀಯರು ಅನೇಕ ಬಾರಿ ಮನವಿಯನ್ನು ನೀಡಿದ್ದರು. ಏ.6ರಂದು ತಹಸೀಲ್ದಾರ್ ಕಚೇರಿಗೆ ಮನವಿಯನ್ನು ಸಲ್ಲಿಸಿದ್ದು, ಅದರಂತೆ ತಕ್ಷಣ ಕೆಲಸ…

Read More
Back to top