Slide
Slide
Slide
previous arrow
next arrow

ಆರ್.ಎನ್.ಹೆಗಡೆ ಗೋರ್ಸಗದ್ದೆ ಅಭಿನಂದನಾ ಸಮಾರಂಭ: ಸಚಿವ ಹೆಬ್ಬಾರ್ ಭಾಗಿ

300x250 AD

ಯಲ್ಲಾಪುರ : ಯಲ್ಲಾಪುರ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ಹಾಗೂ ವಿವಿಧ ಸಹಕಾರಿ ಸಂಘದ ವತಿಯಿಂದ ಆಯೋಜಿಸಿದ್ದ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಆರ್.ಎನ್.ಹೆಗಡೆ ಗೋರ್ಸಗದ್ದೆ ಅವರ ಅಭಿನಂದನಾ ಸಮಾರಂಭದಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಪಾಲ್ಗೊಂಡರು.

ಸಚಿವ ಶಿವರಾಮ ಹೆಬ್ಬಾರ್ ಅಭಿನಂದನಾ ಸಮಾರಂಭವನ್ನು ದೀಪ ಬೆಳಸುವುದರ ಮೂಲಕವಾಗಿ ಉದ್ಘಾಟಿಸಿ, ಗಣ್ಯರೊಂದಿಗೆ ಆರ್.ಎನ್.ಹೆಗಡೆ ಗೋರ್ಸಗದ್ದೆ ಅವರನ್ನು ಸನ್ಮಾನಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

300x250 AD

ಈ ಸಂದರ್ಭದಲ್ಲಿ ಶಾಸಕ ಆರ್.ವಿ.ದೇಶಪಾಂಡೆ, ಎಚ್.ಕೆ.ಪಾಟೀಲ್, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ ಸೇರಿದಂತೆ ವಿವಿಧ ಸಹಕಾರಿ ಸಂಘದ ಅಧ್ಯಕ್ಷರು, ಗಣ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top