Slide
Slide
Slide
previous arrow
next arrow

ಜ.13ಕ್ಕೆ ಬಿದ್ರಳ್ಳಿಯಲ್ಲಿ ಸಂಗೀತ ಕಾರ್ಯಕ್ರಮ

300x250 AD

ಯಲ್ಲಾಪುರ: ತಾಲೂಕಿನ ಉಮ್ಮಚಗಿ, ಬಿದ್ರಳ್ಳಿಯ ರಾಮನಾಥೇಶ್ವರ ದೇವಸ್ಥಾನದಲ್ಲಿ ಜ.13, ಶುಕ್ರವಾರದಂದು ಸಂಜೆ 7 ಗಂಟೆಗೆ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಗಾಯನದಲ್ಲಿ ಪಂ. ಜಯತೀರ್ಥ ಮೇವುಂಡಿ ಹಾಗೂ ನಾಗಭೂಷಣ ಹೆಗಡೆ ಮನರಂಜಿಸಲಿದ್ದು, ಸಹ ಕಲಾವಿದರಾಗಿ ತಬಲಾದಲ್ಲಿ ಗಣೇಶ ಗುಂಡ್ಕಲ್ ಹಾಗೂ ಹಾರ್ಮೋನಿಯಂನಲ್ಲಿ ಅಜಯ ಹೆಗಡೆ ಸಾಥ್ ನೀಡಲಿದ್ದಾರೆ.

300x250 AD

ಸರ್ವ ಸಂಗೀತಾಭಿಮಾನಿಗಳಿಗೂ ಸಂಘಟಕರು ಪ್ರಕಟಣೆಯಲ್ಲಿ ಸ್ವಾಗತವನ್ನು ಕೋರಿದ್ದಾರೆ.

Share This
300x250 AD
300x250 AD
300x250 AD
Back to top