Slide
Slide
Slide
previous arrow
next arrow

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ನಿಧನ

300x250 AD

ಹೊನ್ನಾವರ: ತಾಲೂಕಿನ ಜಲವಳ್ಳಿಯ ನಾಗಪ್ಪ ಗೌಡ ತಮ್ಮ ಗ್ರಾಮದಲ್ಲಿ ಅಡಿಕೆ ಮರದಿಂದ ಅಡಿಕೆಗೊನೆ ತೆಗೆಯುತ್ತಿದ್ದಾಗ ಆಕಸ್ಮಿಕವಾಗಿ ಮರದಿಂದ ಬಿದ್ದಿದ್ದರು. ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top