Slide
Slide
Slide
previous arrow
next arrow

ವಿಶೇಷ ಚೇತನ‌ ಮಕ್ಕಳ ಕ್ರೀಡಾಕೂಟ: ಸೂರ್ಯನಾರಾಯಣ ಪ್ರೌಢಶಾಲಾ ವಿದ್ಯಾರ್ಥಿ ಸಾಧನೆ

300x250 AD

ಶಿರಸಿ: ಜಿಲ್ಲಾಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ಸೂರ್ಯನಾರಾಯಣ ಪ್ರೌಢಶಾಲೆ ಬಿಸಲಕೊಪ್ಪದ ವಿದ್ಯಾರ್ಥಿ ಪ್ರೇಮ್ ಕುಮಾರ್ ಮಡಿವಾಳ ಈತನು ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಭರ್ಚಿ ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಸಾಧನೆ ಮಾಡಿದ್ದಾನೆ.

ಮುಂದೆ ರಾಜ್ಯಮಟ್ಟದಲ್ಲೂ ಸಾಧನೆಯನ್ನು ಮಾಡಿ ಶಾಲೆಗೆ ಕೀರ್ತಿ ತರಲಿ ಎಂದು ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಹಾರೈಸಿದೆ ಎಂದು ಮುಖ್ಯೋಪಾಧ್ಯಾಯರಾದ ಗಣೇಶ್ ಭಟ್ಟ ವಾನಳ್ಳಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top