Slide
Slide
Slide
previous arrow
next arrow

ಬ್ಲಾಕ್‌ ಕಾಂಗ್ರೆಸ್ ವತಿಯಿಂದ ವಿ.ಎಸ್.ಪಾಟೀಲ್, ಧಾತ್ರಿ ಶ್ರೀನಿವಾಸ್’ಗೆ ಗೌರವ ಸಮರ್ಪಣೆ

300x250 AD

ಶಿರಸಿ: ಬನವಾಸಿ ಭಾಗದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರ ಸಭೆ ಹಾಗೂ ನೂತನವಾಗಿ ಕಾಂಗ್ರೆಸ್ ಸೇರ್ಪಡೆಗೊಂಡ ವಿ.ಎಸ್. ಪಾಟೀಲ್ ಮತ್ತು ಶ್ರೀನಿವಾಸ್ ಭಟ್ ಧಾತ್ರಿ ಅವರಿಗೆ ಸ್ವಾಗತ ಕೋರಿ ಗೌರವ ಸಮರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಭೀಮಣ್ಣ ನಾಯ್ಕ, ಎಸ್.ಕೆ.ಭಾಗ್ವತ್ ಯಲ್ಲಾಪುರ ಬ್ಲಾಕ್ ಅಧ್ಯಕ್ಷರಾದ ಡಿ.ಎನ್. ಗಾಂವ್ಕರ್, ಬನವಾಸಿ ಬ್ಲಾಕ್ ಅಧ್ಯಕ್ಷರಾದ ಸಿ.ಎಫ್. ನಾಯ್ಕ, ಮುಂಡಗೋಡ ಬ್ಲಾಕ್ ಅಧ್ಯಕ್ಷರಾದ ಜ್ಞಾನೇಶ್ವರ ಗುಡಿಯಾಳ, ಎಚ್.ಎಂ. ನಾಯ್ಕ ಇನ್ನೂ ಮುಂತಾದ ಪ್ರಮುಖರು, ಊರ ಹಿರಿಯರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top