Slide
Slide
Slide
previous arrow
next arrow

ಇಡಗುಂಜಿ ಗ್ರಾ.ಪಂ.ಸದಸ್ಯ ಜ್ಞಾನೇಶ್ವರ ನಾಯ್ಕ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ

300x250 AD

ಹೊನ್ನಾವರ; ತಾಲೂಕಿನ ಇಡಗುಂಜಿ ಗ್ರಾ.ಪಂ.ಸದಸ್ಯ, ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜ್ಞಾನೇಶ್ವರ ನಾಯ್ಕ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾದರು.

ಮಾಜಿ ಶಾಸಕ ಮಂಕಾಳವೈದ್ಯರ ಜನಪರ ಸೇವೆ, ಜಾತಿ, ಧರ್ಮದ ಬೇದವಿಲ್ಲದೆ ನಿಸ್ವಾರ್ಥ ಸೇವೆಯನ್ನು ಗಮನಿಸಿ, ಅಧಿಕೃತವಾಗಿ ಮಾಜಿ ಶಾಸಕ ಮಂಕಾಳ ವೈದ್ಯ ಸಮ್ಮುಖದಲ್ಲಿ ಹತ್ತಾರು ಸಂಖ್ಯೆಯ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾದರು. ಗ್ರಾಮದಲ್ಲಿ ಪಕ್ಷ ಬಲವರ್ಧನೆಗೆ ಒತ್ತು ನೀಡುವ ಜೊತೆ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವಂತೆ ನೂತನವಾಗಿ ಸೇರ್ಪಡೆಯಾದ ಕಾರ್ಯಕರ್ತರಿಗೆ ಸಲಹೆ ನೀಡಿದರು.

300x250 AD

ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗೋವಿಂದ ನಾಯ್ಕ, ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಜರಿದ್ದರು.

Share This
300x250 AD
300x250 AD
300x250 AD
Back to top