Slide
Slide
Slide
previous arrow
next arrow

ನಾಳೆ ಸ್ಕೊಡ್ವೆಸ್’ನಿಂದ ಗಣರಾಜ್ಯೋತ್ಸವ ನಿಮಿತ್ತ ಬೈಕ್ ಜಾಥಾ-ಸನ್ಮಾನ

300x250 AD

ಶಿರಸಿ: 74 ನೇ ಗಣರಾಜ್ಯೋತ್ಸವ ನಿಮಿತ್ತ ಶಿರಸಿಯ ಸ್ಕೋಡ್ವೆಸ್ ಕಛೇರಿಯಲ್ಲಿ ಮುಂಜಾನೆ 7.30 ಕ್ಕೆ ರಾಷ್ಟ್ರ ಧ್ವಜಾರೋಹಣ ನಡೆಯಲಿದ್ದು, ನಂತರದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಬೈಕ್ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಹಿರಿಯ ಚಿಂತಕ ವಿ.ಪಿ.ಹೆಗಡೆ ವೈಶಾಲಿ ಹಾಗು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕಾಶಿನಾಥ ಮೂಡಿಯವರನ್ನು ಸನ್ಮಾನಿಸಲಾಗುತ್ತಿದೆ. ಮುಖ್ಯ ಅತಿಥಿಗಳಾಗಿ ಸ್ಕೋಡ್ವೇಸ್ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ, ಕಾರ್ಯದರ್ಶಿ ಸರಸ್ವತೀ ಎನ್. ರವಿ, ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ಕೂರ್ಸೆ, ಸದಸ್ಯರಾದ ವಸಂತ ಹಾದಿಮನಿ, ದಯಾನಂದ ಆಗಾಸೆ, ಪ್ರೊ.ಕೆ.ಎನ್. ಹೊಸಮನಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿರಲಿದ್ದಾರೆ.

300x250 AD

Share This
300x250 AD
300x250 AD
300x250 AD
Back to top