Slide
Slide
Slide
previous arrow
next arrow

ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ

300x250 AD

ಬಾಗಲಕೋಟೆ: ನವನಗರದ ನೂತನ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಕೋರ್ ಕಮೀಟಿ ಸಭೆ ಭಾನುವಾರ ನಡೆಯಿತು.

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಚಿವ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಸಂಸದ ಪಿಸಿ, ಗದ್ದಿಗೌಡರ, ಶಾಸಕ ಡಾವೀರಣ್ಣ ಚರಂತಿಮಠ.ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ. ಎಚ್. ಪೂಜಾರ, ಹನುಮಂತ ನಿರಾಣಿ, ಅಭಯ ಪಾಟೀಲ,ಮಹಾಂತೇಶ ಕವಟಗಿ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಜಿ,ಎಸ,ನ್ಯಾಮಗೌಡ, ಬಸವರಾಜ ಯಂಕಂಚಿ ಇದ್ದರು.

300x250 AD
Share This
300x250 AD
300x250 AD
300x250 AD
Back to top