• Slide
    Slide
    Slide
    previous arrow
    next arrow
  • ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ

    300x250 AD

    ಬಾಗಲಕೋಟೆ: ನವನಗರದ ನೂತನ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಕೋರ್ ಕಮೀಟಿ ಸಭೆ ಭಾನುವಾರ ನಡೆಯಿತು.

    ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಚಿವ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಸಂಸದ ಪಿಸಿ, ಗದ್ದಿಗೌಡರ, ಶಾಸಕ ಡಾವೀರಣ್ಣ ಚರಂತಿಮಠ.ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ. ಎಚ್. ಪೂಜಾರ, ಹನುಮಂತ ನಿರಾಣಿ, ಅಭಯ ಪಾಟೀಲ,ಮಹಾಂತೇಶ ಕವಟಗಿ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಜಿ,ಎಸ,ನ್ಯಾಮಗೌಡ, ಬಸವರಾಜ ಯಂಕಂಚಿ ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top