• Slide
    Slide
    Slide
    previous arrow
    next arrow
  • ಬೀದಿ ದೀಪಗಳನ್ನು ಉದ್ಘಾಟಿಸಿದ ಸಚಿವ ಹೆಬ್ಬಾರ್

    300x250 AD

    ಮುಂಡಗೋಡ: ಪಟ್ಟಣ ವ್ಯಾಪ್ತಿಯ ಹುಬ್ಬಳ್ಳಿ- ಶಿರಸಿ ರಸ್ತೆ ಹಾಗೂ ಮುಂಡಗೋಡ- ಯಲ್ಲಾಪುರ ರಸ್ತೆಯಲ್ಲಿ 2 ಕೋಟಿ ರೂ.ಗಳ ವೆಚ್ಚದಲ್ಲಿ ಅಳವಡಿಸಿರುವ ಅಲಂಕಾರಿತ ವಿದ್ಯುತ್ ದೀಪಗಳನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು.
    ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ರವಿಗೌಡ ಪಾಟೀಲ್, ಎಲ್.ಟಿ. ಪಾಟೀಲ್, ಪ.ಪಂ ಅಧ್ಯಕ್ಷ ಜಯಸುಧಾ ಬೋವಿವಡ್ಡರ್, ಉಪಾಧ್ಯಕ್ಷ ಶ್ರೀಕಾಂತ ಸಾನು, ಪ್ರಮುಖರಾದ ಗುಡ್ಡಪ್ಪ ಕಾತೂರ, ಉಮೇಶ್ ಬಿಜಾಪುರ ಸೇರಿದಂತೆ ಪ್ರಮುಖರು, ಪಟ್ಟಣ ಪಂಚಾಯತಿ ಸದಸ್ಯರು, ಕಾರ್ಯಕರ್ತರು ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top