Slide
Slide
Slide
previous arrow
next arrow

ಲಾರಿ- ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನ ದುರ್ಮರಣ

300x250 AD

ಸಿದ್ದಾಪುರ: ಲಾರಿ- ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಅಸುನೀಗಿದ ಘಟನೆ ತಾಲೂಕಿನ ನಾಣಿಕಟ್ಟಾ ಬಳಿ ನಡೆದಿದೆ.

ಮೃತ ದುರ್ದೈವಿಯನ್ನು ಕಲಗದ್ದೆಯ ಅಲೋಕ ಪರಮೇಶ್ವರ ಭಟ್ ಎಂದು ಗುರುತಿಸಲಾಗಿದ್ದು, ಸಿದ್ದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD

Share This
300x250 AD
300x250 AD
300x250 AD
Back to top