Slide
Slide
Slide
previous arrow
next arrow

ಸಬ್ ಜೈಲಿನಿಂದ ಡಕಾಯಿತಿ ಪ್ರಕರಣದ ವಿಚಾರಣಾಧೀನ ಖೈದಿ ಪರಾರಿ

300x250 AD

ಶಿರಸಿ: ನಗರದ ಸಬ್ ಜೈಲಿನಲ್ಲಿ ಡಕಾಯಿತಿ ಪ್ರಕರಣದಲ್ಲಿ ವಿಚಾರಣಾಧೀನನಾಗಿದ್ದ ಖೈದಿಯೋರ್ವ ಶನಿವಾರ ಬೆಳಿಗ್ಗೆ 8.45ರ ಸುಮಾರಿಗೆ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.

ಮೂಲತಃ ಯಲ್ಲಾಪುರ ತಾಲೂಕಿನ ಜಡಹಲಗಿನ ಕೊಪ್ಪ ಗ್ರಾಮದ ನಿವಾಸಿಯಾಗಿದ್ದ ಪ್ರಕಾಶ್ ಕೃಷ್ಣ ಸಿದ್ದಿ ಎಂಬಾತ ಬಿಳಕಿ ಗ್ರಾಮದಲ್ಲಿ ನಡೆದ ಡಕಾಯಿತಿ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದು, ಪರಾರಿಯಾದ ಈತನಿಗಾಗಿ‌ ಶಿರಸಿ ಪೋಲೀಸರು ಬಲೆ ಬೀಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top