• Slide
    Slide
    Slide
    previous arrow
    next arrow
  • ಸ್ಪೀಕರ್ ಕಾಗೇರಿಯಿಂದ ಪ್ರಧಾನಿ ಮೋದಿ ಭೇಟಿ: ಜಿಲ್ಲಾ ರಾಜಕೀಯದಲ್ಲಿ ಸಂಚಲನ

    300x250 AD

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯನ್ನು  ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ.

    ಈ ವೇಳೆ ಪ್ರಧಾನಿ ಮೋದಿಗೆ ಅಡಕೆಯ ಹಾರದಿಂದ ಸನ್ಮಾನಿಸಿದ ಸ್ಪೀಕರ್ ಕಾಗೇರಿ ಕ್ಷೇತ್ರದ ಅಭಿವೃದ್ಧಿ ಸಂಬಂಧ ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎಂದು‌ ಹೇಳಲಾಗಿದೆ.

    300x250 AD

    ಚುನಾವಣೆ ಎದುರಲ್ಲಿ ಸ್ಪೀಕರ್ ಕಾಗೇರಿ ಪ್ರಧಾನಿ ಮೋದಿ ಭೇಟಿಯು ಜಿಲ್ಲೆಯ ರಾಜಕೀಯಕ್ಕೆ ಹೊಸ ದಿಕ್ಕು ನೀಡಲಿದೆಯೇ ಎಂಬ‌ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಹಾಗೆಯೇ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಚರ್ಚೆ ನಡೆಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top