• Slide
    Slide
    Slide
    previous arrow
    next arrow
  • ಸಾಹಿತ್ಯ ಚಿಂತಕರ ಚಾವಡಿಯಿಂದ ಆ.16 ಕ್ಕೆ ಕವಿಗೋಷ್ಟಿ; ಪ್ರಶಸ್ತಿ ಪ್ರದಾನ

    300x250 AD

    ಶಿರಸಿ: ಇಲ್ಲಿನ ಸಾಹಿತ್ಯ ಚಿಂತಕರ ಚಾವಡಿ ವತಿಯಿಂದ ಆ. 16 ರಂದು ಸಂಜೆ 4 ಗಂಟೆಗೆ ನೆಮ್ಮದಿ ಕುಟೀರದಲ್ಲಿ ಕವಿಗೋಷ್ಟಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

    ಕಾರ್ಯಕ್ರಮದ ಉದ್ಘಾಟಕರಾಗಿ ಸಾಹಿತಿ, ಪತ್ರಕರ್ತ ಅಶೋಕ್ ಹಾಸ್ಯಗಾರ ಆಗಮಿಸಲಿದ್ದು, ಚಿಂತಕರ ಚಾವಡಿಯ ಅಧ್ಯಕ್ಷ ಎಸ್.ಎಸ್.ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಹುಮಾನ ವಿತರಣೆಯನ್ನು ಕಥೆಗಾರ ಕೆ.ಮಹೇಶ ನಡೆಸಿಕೊಡಲಿದ್ದಾರೆ.

    300x250 AD

    ಆಗಮಿಸುವವರೆಲ್ಲರೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ‌ ತಿಳಿಸಲಾಗಿದೆ‌.

    Share This
    300x250 AD
    300x250 AD
    300x250 AD
    Leaderboard Ad
    Back to top