Slide
Slide
Slide
previous arrow
next arrow

ಕಾನೂನು ಸ್ಪಷ್ಟೀಕರಣಕ್ಕೆ ಆಗ್ರಹಿಸಿ ಅರಣ್ಯ ಅಧಿಕಾರಿಗೆ ಮುತ್ತಿಗೆ

300x250 AD

ಶಿರಸಿ: ಮೂರು ತಲೆಮಾರಿನ ದಾಖಲೆ ಮುಂತಾದ ಕಾನೂನಾತ್ಮಕ ಅಂಶಗಳ ಕುರಿತು ಹೋರಾಟಗಾರರ ಆಗ್ರಹದ ಮೇರೆಗೆ ಧರಣಿ ಸ್ಥಳಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಆಗಮಿಸಿದಾಗ ಕಾನೂನಿನ ಅಂಶಗಳ ಅಸ್ಪಷ್ಟೀಕರಣ ಉತ್ತರಕ್ಕೆ ಮುತ್ತಿಗೆ ಹಾಕಿ ಗೆರಾವು ಹಾಕಲಾಯಿತು.

ತದನಂತರ ಹೆಚ್ಚುವರಿ ಪಿ.ಸಿ.ಸಿ.ಎಫ್. ಎ.ಕೆ. ಸಿಂಗ್ ರೊಂದಿಗೆ ಸಮಾಲೋಚಿಸಿ ಫೇಬ್ರವರಿ 20 ರಿಂದ 25ರ ಒಳಗೆ ಶಿರಸಿಯಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಸಭೆ ಸಂಘಟಿಸಲಾಗುವುದೆಂದು ಆಶ್ವಾಸನೆ ನೀಡಿದ ನಂತರ ಗೆರಾವು ಹಿಂದಕ್ಕೆ ಪಡೆಯಲಾಯಿತು.

300x250 AD
Share This
300x250 AD
300x250 AD
300x250 AD
Back to top