• Slide
    Slide
    Slide
    previous arrow
    next arrow
  • ಕಾನೂನು ಸ್ಪಷ್ಟೀಕರಣಕ್ಕೆ ಆಗ್ರಹಿಸಿ ಅರಣ್ಯ ಅಧಿಕಾರಿಗೆ ಮುತ್ತಿಗೆ

    300x250 AD

    ಶಿರಸಿ: ಮೂರು ತಲೆಮಾರಿನ ದಾಖಲೆ ಮುಂತಾದ ಕಾನೂನಾತ್ಮಕ ಅಂಶಗಳ ಕುರಿತು ಹೋರಾಟಗಾರರ ಆಗ್ರಹದ ಮೇರೆಗೆ ಧರಣಿ ಸ್ಥಳಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಆಗಮಿಸಿದಾಗ ಕಾನೂನಿನ ಅಂಶಗಳ ಅಸ್ಪಷ್ಟೀಕರಣ ಉತ್ತರಕ್ಕೆ ಮುತ್ತಿಗೆ ಹಾಕಿ ಗೆರಾವು ಹಾಕಲಾಯಿತು.

    ತದನಂತರ ಹೆಚ್ಚುವರಿ ಪಿ.ಸಿ.ಸಿ.ಎಫ್. ಎ.ಕೆ. ಸಿಂಗ್ ರೊಂದಿಗೆ ಸಮಾಲೋಚಿಸಿ ಫೇಬ್ರವರಿ 20 ರಿಂದ 25ರ ಒಳಗೆ ಶಿರಸಿಯಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಸಭೆ ಸಂಘಟಿಸಲಾಗುವುದೆಂದು ಆಶ್ವಾಸನೆ ನೀಡಿದ ನಂತರ ಗೆರಾವು ಹಿಂದಕ್ಕೆ ಪಡೆಯಲಾಯಿತು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top