Slide
Slide
Slide
previous arrow
next arrow

ಸರ್ವಜ್ಞೇಂದ್ರ ರೈತ ಉತ್ಪಾದಕ‌ ಕಂಪನಿಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್

300x250 AD

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಸರ್ವಜ್ಞೇಂದ್ರ ರೈತ ಉತ್ಪಾದಕ ಕಂಪನಿಯ ಉದ್ಘಾಟನೆಯನ್ನು‌ ಇತ್ತೀಚೆಗೆ ಸಂಸ್ಥೆಯ ಸದಸ್ಯರ ಸಮ್ಮುಖದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೆರವೇರಿಸಿದರು.

ಪರಿಷತ್ ಸದಸ್ಯರು ಹಾಗೂ ಸ್ಥಳೀಯ ಸಹಕಾರಿ ಸಂಸ್ಥೆಗಳ ಮುಖಂಡರು ಲೋಗೋ ಹಾಗೂ ಉತ್ಪನ್ನಗಳ ಬಿಡುಗಡೆಗೊಳಿಸಿದರು. SCODWES ಸಂಸ್ಥೆಯ ನೀಲಕಂಠ ಶೇಷಗಿರಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಚಿವ ಹೆಬ್ಬಾರ್ ಸಂಸ್ಥೆಯು ರೈತಪರ ವ್ಯಾಪಾರಿ ದೃಷ್ಟಿಕೋನದಿಂದ ಏಳಿಗೆ ಹೊಂದಲಿ ಎಂದು ಆಶಿಸಿದರು. ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮ ನಿರ್ವಹಿಸಿದರು.

300x250 AD
Share This
300x250 AD
300x250 AD
300x250 AD
Back to top