Slide
Slide
Slide
previous arrow
next arrow

ಕಾಂಗ್ರೆಸ್ ಕಾರ್ಯಕರ್ತರಿಂದ ಆರ್.ವಿ.ಡಿ.ಗೆ ಅಭಿನಂದನಾ ಕಾರ್ಯಕ್ರಮ

300x250 AD

ಮುಂಡಗೋಡ: ಮುಂಡಗೊಡ ಬ್ಲಾಕ್ ಕಾಂಗ್ರೆಸ್ ವತಿಯಂದ ತಾಲೂಕಿನಲ್ಲಿ ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾಧ್ಯಕ್ಷ ಸಾಯಿನಾಥ ಗಾಂವಕರಗೆ ಅಭಿನಂದನಾ ಕಾರ್ಯಕ್ರಮ ಮತ್ತು ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಈ ಸಮಯದಲ್ಲಿ ವಿವಿಧ ಪಕ್ಷಗಳ ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಭಟ್ ಧಾತ್ರಿ, ವಿ.ಎಸ್. ಪಾಟೀಲ್, ಯಲ್ಲಾಪುರ ಬ್ಲಾಕ್ ಅಧ್ಯಕ್ಷ ಡಿ.ಎನ್. ಗಾಂವ್ಕರ್, ಮುಂಡಗೋಡ ಬ್ಲಾಕ್ ಅಧ್ಯಕ್ಷ ಜ್ಞಾನೇಂದ್ರ ಗುಡಿಹಾಳ, ಬನವಾಸಿ ಬ್ಲಾಕ್ ಅಧ್ಯಕ್ಷ ಸಿ.ಎಫ್. ನಾಯ್ಕ್, ಲಕ್ಷ್ಮಣ ಬನಸೊಡೆ, ಜಿ.ಎಚ್. ಮರಿಯೋಜೀರಾವ್, ರಾಘು ಭಟ್, ಕೃಷ್ಣ ಹಿರೇಹಳ್ಳಿ, ಅಶೋಕ್ ಸಿರಸಿಕರ್, ಎಚ್‌. ಎಂ. ನಾಯ್ಕ್, ಇನ್ನೂ ಮುಂತಾದ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top