Slide
Slide
Slide
previous arrow
next arrow

ವಿವೇಕ್ ಹೆಬ್ಬಾರ್ ಸಮ್ಮುಖದಲ್ಲಿ ಕಾರ್ಯಕರ್ತರ ಸಭೆ

300x250 AD

ಮುಂಡಗೋಡ : ಯುವ ನಾಯಕ ವಿವೇಕ್ ಹೆಬ್ಬಾರ್ ಫೆ.14ರಂದು ಹುನಗುಂದ ಶಕ್ತಿಕೇಂದ್ರದ ವ್ಯಾಪ್ತಿಯ ಅಗಡಿ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಕಾರ್ಯಕರ್ತರ ಸಭೆ ನಡೆಸಿದರು.

ಪಕ್ಷದ ಬಲವರ್ಧನೆಯ ಕುರಿತಂತೆ ಕಾರ್ಯಕರ್ತರೊಂದಿಗೆ ವಿಸ್ತೃತವಾಗಿ ಚರ್ಚಿಸಿ, ಪೇಜ್ ಪ್ರಮುಖರ ಕಾರ್ಯವೈಖರಿ ಕುರಿತು ಕಾರ್ಯಕರ್ತರ ವಿವರಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

300x250 AD

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಬಾಳಂಬಿಡ, ಪ್ರಮುಖರಾದ ಸಿದ್ದಪ್ಪ ಹಡಪದ,ರಾಮು ಲಮಾಣಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕೆ.ಸಿ.ಗಲಭಿ, ಶಕ್ತಿಕೇಂದ್ರದ ಅಧ್ಯಕ್ಷರಾದ ಸಿದ್ದು ನಡುವಿನಮನಿ, ಪ್ರಮುಖರಾದ ಗುಡ್ಡಪ್ಪ ಕಾತೂರ, ಉಮೇಶ್ ಬಿಜಾಪುರ, ವೈ.ಪಿ.ಪಾಟೀಲ್ ಸೇರಿದಂತೆ ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top