Slide
Slide
Slide
previous arrow
next arrow

ರಾಜ್ಯ ಬಜೆಟ್: 290 ಸಂಚಾರಿ ಪಶುಚಿಕಿತ್ಸಾಲಯಕ್ಕೆ ಅಸ್ತು

300x250 AD

ಬೆಂಗಳೂರು: ಗೋರಕ್ಷಣೆ ನಿಟ್ಟಿನಲ್ಲಿ ಒಟ್ಟಾರೆ 290 ಸಂಚಾರಿ ಪಶುಚಿಕಿತ್ಸಾಲಯ ಆರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಗೋ ಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ಗೋಶಾಲೆಗಳ ಸ್ಥಾಪನೆ ಹಾಗೂ ಪುಣ್ಯಕೋಟಿ ದತ್ತು ಯೋಜನೆಯ ಅನುಷ್ಠಾನ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

300x250 AD
Share This
300x250 AD
300x250 AD
300x250 AD
Back to top