Slide
Slide
Slide
previous arrow
next arrow

ರಾಜ್ಯ ಬಜೆಟ್: ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ

300x250 AD

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ಜೊತೆಗೆ ಕಾಡಾನೆ ಹಾವಳಿ ತಡೆಗೆ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ರಚಿಸಿರುವ ಕಾಡಾನೆ ಕಾರ್ಯಪಡೆಯನ್ನು ಮೈಸೂರು ಹಾಗೂ ಮಂಡ್ಯಕ್ಕೂ ವಿಸ್ತರಿಸಿ ಹೊಸದಾಗಿ 199 ಸಿಬ್ಬಂದಿ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

300x250 AD
Share This
300x250 AD
300x250 AD
300x250 AD
Back to top