Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

LINNET TOURISM:ಹಾಲಿಡೇ ಪ್ಯಾಕೇಜ್’ಗಳು ರಿಯಾಯಿತಿ ದರದಲ್ಲಿ ಲಭ್ಯ- ಜಾಹಿರಾತು

LINNET TOURISM🔸ಕಾಶಿ, ಗಯಾ ಪ್ರಯಾಗ್ರಾಜ್🔸 ಅಮೃತ್ಸರ🔸ವೈಷ್ಣೋದೇವಿ, ಶ್ರೀನಗರ🔸ಕೇದಾರನಾಥ, ಬದ್ರಿನಾಥ🔸ಕನ್ಯಾಕುಮಾರಿ,🔸ರಾಮೇಶ್ವರಂ🔸 ಶಿರಡಿ, ಅಜಂತಾ ಎಲ್ಲೋರಾ,🔸 ಮನಾಲಿ ಕುಲು ಶೀಮ್ಲಾ🔸 ಹೈದರಾಬಾದ್🔸 ಅಂಡಮಾನ್🔸 ಲಕ್ಷ ದ್ವೀಪ🔸 ಊಟಿ ಕೊಡೈಕೆನಾಲ್🔸 ಕೇರಳ🔸 ರಾಜಸ್ಥಾನ್🔸 ಗುಜರಾತ್🔸 ದುಬೈ , ಬಾಲಿ, ಸಿಂಗಪೂರ್, ಮಲೇಶಿಯಾ, ಥಾಯ್ಲ್ಯಾಂಡ್,…

Read More

ಕ್ರೀಡೆ ಸ್ಪರ್ಧೆಯ ಸಂಕೇತವಲ್ಲ, ಬಾಂಧವ್ಯ-ಸಾಮರಸ್ಯತೆಗೆ ಪ್ರೇರಕ: ಉಪೇಂದ್ರ ಪೈ

ಶಿರಸಿ : ಕ್ರೀಡೆ ಸ್ಪರ್ಧೆಯ ಸಂಕೇತವಲ್ಲ. ಬಾಂಧವ್ಯ, ಸಾಮರಸ್ಯತೆಗೆ ಪ್ರೇರಕ. ಅದು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಶಕ್ತಿ ಹೊಂದಿದ್ದು, ಸಮಾಜದಲ್ಲಿನ ಏಕತೆಗೆ ಪ್ರತೀಕವಾಗಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು ಅವರು ನಗರದ…

Read More

ಅ.16ರಿಂದ ಕಲಾಭಾಸ್ಕರ ಸಂಯೋಜನೆಯ ತಾಳಮದ್ದಳೆ ಪಂಚಕ

ಸಿದ್ದಾಪುರ: ತಾಲೂಕಿನ ಕಲಾ ಸಂಘಟನೆಯಾದ ಕಲಾಭಾಸ್ಕರ ಇಟಗಿಯು ಐದುದಿನಗಳ ತಾಳಮದ್ದಳೆಗಳನ್ನು ತಾಲೂಕಿನ ವಿವಿಧೆಡೆಗಳಲ್ಲಿ ಹಮ್ಮಿಕೊಂಡಿದೆ. ದಕ್ಷಿಣೋತ್ತರಕನ್ನಡ ಶಿವಮೊಗ್ಗ ಜಿಲ್ಲೆಯ ಕಲಾವಿದರುಗಳು ಭಾಗವಹಿಸುವ ಈ ತಾಳಮದ್ದಳೆ ಪಂಚಕ-2023 ಹೆಸರಿನ ಈ ಸರಣಿಯನ್ನು ಅ.16ರ ಸಂಜೆ 5-30ಕ್ಕೆ ಕವಲಕೊಪ್ಪದ ವಿನಾಯಕ ದೇವಾಲದಲ್ಲಿ…

Read More

ಅಂಗನವಾಡಿ ಮಕ್ಕಳಿಗೆ ಪ್ರಶಸ್ತಿ ಪತ್ರ, ಬಹುಮಾನ ವಿತರಣೆ

ಯಲ್ಲಾಪುರ: ಎಳೆಯ ಮನಸ್ಸುಗಳಿಗೆ ಹಸಿರಿನ ಬಗೆಗೆ ಪ್ರೀತಿ ಬೆಳೆಸುವ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯವಾದದ್ದು. ದಿನನಿತ್ಯ ತಾವು ಆಡಿ ನಲಿಯುವ ತಾಣ ಸ್ವಚ್ಛವಾಗಿಟ್ಟುಕೊಳ್ಳುವ ಕಾಳಜಿಯು ಮಕ್ಕಳ ಮನಸ್ಸಿನಲ್ಲಿ ಮೂಡಿದರೆ ಈ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದಂತಾಗುತ್ತದೆ ಎಂದು ವಜ್ರಳ್ಳಿ…

Read More

ಶ್ರೀ ಹೋಮ್ ಕೇರ್, ಶಿರಸಿ – ಜಾಹೀರಾತು

“ಕೋವಿಡ್ 19” ನ ಲಾಕ್ ಡೌನ್ ಸಂದರ್ಭದಲ್ಲಿ ಅತ್ಯಂತ ಚುರುಕು ಮತ್ತು ವಿಶ್ವಾಸಪೂರ್ಣ ವೈದ್ಯಕೀಯ  ಸೇವೆಯನ್ನು ನೀಡಿ ಶಿರಸಿ ಜನರ  ಮೆಚ್ಚುಗೆಗೆ ಪಾತ್ರವಾದ ಏಕೈಕ ಸೇವಾ ಸಂಸ್ಥೆ ಶ್ರೀ ಹೋಮ್ ಕೇರ್ (ರಿ ) ಶಿರಸಿ. ವೈದ್ಯಕೀಯ ಕ್ಷೇತ್ರದ…

Read More

TSS: ಸ್ವಚ್ಛತಾ ಸಾಧನಗಳಿಗೆ ದೊಡ್ಡ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್ ಸೂಪರ್ ಮಾರ್ಕೆಟ್ ಸ್ವಚ್ಛ ಭಾರತಕ್ಕೆ ನಮ್ಮ ಚಿಕ್ಕ ಕೊಡುಗೆ ಸ್ವಚ್ಛತಾ ಸಾಧನಗಳಿಗೆ ದೊಡ್ಡ ರಿಯಾಯಿತಿ 50% ವರೆಗೆ ಕಡಿಮೆ ನೀಡಿ24.11.2022 ರಿಂದ 30.11.2022ವರೆಗೆ ಮಾತ್ರ *ಟಿಎಸ್ಎಸ್ ಸೂಪರ್ ಮಾರ್ಕೆಟ್ ಶಿರಸಿ*9449932764 __Tss sirsi__ 

Read More

ನೇಣಿಗೆ ಶರಣಾದ ಯುವತಿ

ಯಲ್ಲಾಪುರ: ಮಾನಸಿಕವಾಗಿ ನೊಂದಿದ್ದ ಲೇಡಿಯಾ ಕಾಮ್ರೇಕರ್ (18) ಎಂಬಾಕೆ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಮದನೂರು ಗ್ರಾಮದ ತಾವರೆಕಟ್ಟಾ ನಿವಾಸಿಯಾಗಿದ್ದ ಈಕೆ ಮಾವನ ಮನೆಗೆ ತೆರಳಿದ್ದಳು. ಅಲ್ಲಿಯೇ ಆಕೆ ಸಾವನಪ್ಪಿದ್ದಾಳೆ. ಈಕೆ ಸೀರೆಯಿಂದ ನೇಣು ಬಿಗಿದುಕೊಂಡದನ್ನು ಗಮನಿಸಿದ…

Read More

ಅಂತರಾಷ್ಟ್ರೀಯ ವೈದ್ಯಕೀಯ ಪ್ರತಿನಿಧಿಗಳ ದಿನಾಚರಣೆ

ಶಿರಸಿ: “ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ವೈದ್ಯಕೀಯ ಪ್ರತಿನಿಧಿಗಳ ಸಂಘ( ಶಿರಸಿ)ವು ರೋಟರಿ ಸಭಾ-ಭವನದಲ್ಲಿ “ಅಂತರಾಷ್ಟ್ರೀಯ ವೈದ್ಯಕೀಯ ಪ್ರತಿನಿಧಿಗಳ ದಿನಾಚರಣೆಯನ್ನು ಆ.1ರಂದು ಅತ್ಯಂತ ಸಂಭ್ರಮದಲ್ಲಿ ಆಚರಿಸಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸದಾನಂದ ನಾಯ್ಕ್ (ABM-EAST-WEST PH.), ರಾಘವೇಂದ್ರ ಶೆಟ್ಟಿ (ABM-ZYDUS…

Read More

ನರೇಗಾದಲ್ಲಿ ರಾಜಪ್ಪನಕಟ್ಟಿ ಕೆರೆ ಸಮಗ್ರ ಅಭಿವೃದ್ಧಿ

ಮುಂಡಗೋಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತಾಲೂಕಿನ ಇಂದೂರು ಗ್ರಾಮ ಪಂಚಾಯತ್‌ನ ರಾಜಪ್ಪನಕಟ್ಟಿ ಕೆರೆ ಸಮಗ್ರ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದೆ. ಸುಮಾರು 7ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಮಗ್ರ ಅಭಿವೃದ್ದಿ ಕೆರೆಗೆ ದಂಡೆಗೆ ಕಲ್ಲಿನ…

Read More

ಕ್ರೂಸರ್ ವಾಹನ ಡಿಕ್ಕಿ: ಎರಡು ಬೈಕ್‌ಗಳು ಜಖಂ

ದಾಂಡೇಲಿ: ಅತಿಯಾದ ವೇಗವಾಗಿ ಬಂದ ಕ್ರೂಸರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಯಲ್ಲಿ ನಿಲ್ಲಿಸಿದ್ದ ಎರಡು ಬೈಕ್‌ಗಳನ್ನು ಜಖಂಗೊಳಿಸಿ, ಚರಂಡಿಗೆ ಇಳಿದ ಘಟನೆ ಬುಧವಾರ ನಗರದ ಸೋಮಾನಿ ವೃತ್ತದಿಂದ ಬರ್ಚಿ ರಸ್ತೆಗೆ ಹೋಗುವ ರಸ್ತೆಯಲ್ಲಿ ಬರುವ ತಹಶೀಲ್ದಾರ್…

Read More
Back to top