Slide
Slide
Slide
previous arrow
next arrow

ಭಟ್ಕಳ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

300x250 AD

ಭಟ್ಕಳ: ಮುರುಡೇಶ್ವರದಲ್ಲಿ ಮಾ.1ರಂದು ನಡೆಯಲಿರುವ ಭಟ್ಕಳ ತಾಲೂಕಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಉಪವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್. ಅವರು ತಾಲ್ಲೂಕು ಆಡಳಿತ ಸೌಧದಲ್ಲಿ ಶುಕ್ರವಾರದಂದು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಅಶೋಕ ಭಟ್, ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ಕಸಾಪ ಕೋಶಾಧ್ಯಕ್ಷ ಶ್ರೀಧರ ಶೇಟ್, ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್, ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರಾದ ವೆಂಕಟೇಶ ನಾಯ್ಕ ಆಸರಕೇರಿ, ಸಂತೋಷ ಆಚಾರ್ಯ, ಕೃಷ್ಣ ಮೊಗೇರ್, ಸಾಹಿತಿ ಪ್ರೊ.ಆರ್.ಎಸ್.ನಾಯಕ, ಲಾಂಛನ ಚಿತ್ರಕಾರ ಸಂಜಯ ಗುಡಿಗಾರ ಮುಂತಾದವರು ಇದ್ದರು

300x250 AD
Share This
300x250 AD
300x250 AD
300x250 AD
Back to top