Slide
Slide
Slide
previous arrow
next arrow

ಇಐಡಿ ಸಕ್ಕರೆ ಕಾರ್ಖಾನೆಯ ಬಗ್ಗೆ ಲೋಕಾಯಕ್ತರಿಗೆ ದೂರು ಸಲ್ಲಿಕೆ

300x250 AD

ದಾಂಡೇಲಿ: ಹಳಿಯಾಳದ ಹುಲ್ಲಟ್ಟಿಯಲ್ಲಿರುವ ಇಐಡಿ ಸಕ್ಕರೆ ಕಾರ್ಖಾನೆಯವರಿಂದ ಕಬ್ಬಿನ ತೂಕದ ಸಂದರ್ಭದಲ್ಲಿ ಮೋಸವಾಗುತ್ತಿರುವ ಬಗ್ಗೆ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಸಂದೀಪ್‌ಕುಮಾರ್ ಬೋಬಾಟಿಯವರು ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ಲೋಕಾಯುಕ್ತ ಅಧಿಕಾರಿಗಳಿಗೆ ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಲಿಖಿತ ದೂರು ನೀಡಿದ್ದಾರೆ.
ಹಳಿಯಾಳದ ಇಐಡಿ ಸಕ್ಕರೆ ಕಾರ್ಖಾನೆಯ ಲೋಪದೋಷಗಳ ಬಗ್ಗೆ ಹಾಗೂ ರೈತರಿಗಾಗುತ್ತಿರುವ ಅನ್ಯಾಯದ ವಿರುದ್ಧ ಹಳಿಯಾಳ ತಾಲೂಕಿನ ನಿವಾಸಿಯೂ ಹಾಗೂ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಕುಮಾರ್ ಬೋಬಾಟಿಯವರು ನಿರಂತರವಾಗಿ ಹೋರಾಟ ಮಾಡುತ್ತ ಬಂದಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

300x250 AD
Share This
300x250 AD
300x250 AD
300x250 AD
Back to top