• Slide
    Slide
    Slide
    previous arrow
    next arrow
  • ಬಂಕೇಶ್ವರನ ಸನ್ನಿಧಿಯಲ್ಲಿ ವಿಜೃಂಭಣೆಯ ಶಿವರಾತ್ರಿ

    300x250 AD

    ಸಿದ್ದಾಪುರ: ಹೊಸೂರಿನ ಶ್ರೀಬಂಕೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿಯ ದಿನದಂದು ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.
    ದೇಗುಲದಲ್ಲಿ ಪಂಚಾಮೃತ ಅಭಿಷೇಕ ಪೂರ್ವಕ ರುದ್ರಾಭಿಷೇಕ, ಕುಂಭಾಭಿಷೇಕ ಹಾಗೂ ಪ್ರಸಾದ ವಿತರಣೆ ಇತ್ಯಾದಿಗಳು ಸೇವೆಗಳು ನಡೆದವು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ರಾಮಚಂದ್ರ ನಾಯ್ಕ, ಕಾರ್ಯದರ್ಶಿ ಜಯರಾಮ್ ಹೊಸೂರು ಮತ್ತು ಉಳಿದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಬೆಳಿಗ್ಗೆಯಿಂದಲೇ ಭಕ್ತ ಸಮೂಹ ಸರತಿ ಸಾಲಿನಲ್ಲಿ ಸಾಗಿ ಪೂಜೆ ಸಲ್ಲಿಸುತ್ತಿದ್ದುದು ಕಂಡುಬಂತು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top