Slide
Slide
Slide
previous arrow
next arrow

ಡಿ.ಸ್ಯಾಮಸನ್ ಜನಪರ ಕಾಳಜಿಯ ನಾಯಕ: ಮುನೀರ್ ಕಾಟಿಪಳ್ಳ

300x250 AD

ದಾಂಡೇಲಿ: ಡಿವೈಎಫ್ ಸಂಘಟನೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಗುರುತಿಸಿಕೊಂಡು, ಸಾಕಷ್ಟು ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ದಾಂಡೇಲಿಯ ಹೋರಾಟಗಾರ ಡಿ.ಸ್ಯಾಮಸನ್ ಅವರು ಹಳಿಯಾಳ- ಜೊಯಿಡಾ ವಿಧಾನಸಭಾ ಕ್ಷೇತ್ರದ ಜನಪರ ಕಾಳಜಿಯ ನಾಯಕರಾಗಿ ಗಮನ ಸೆಳೆದಿದ್ದಾರೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು.
ಡಿ.ಸ್ಯಾಮನಸ್ ಅವರು ಡಿವೈಎಫ್‌ಐ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಡಿವೈಎಫ್‌ಐ ಸಂಘಟನೆಯ ರಾಜ್ಯ ಸಮಿತಿಯ ಸದಸ್ಯರಾಗಿ ಸಾಮಾಜಿಕ ಹೋರಾಟಗಳಲ್ಲಿ ತಮ್ಮನ್ನು ತಾವು ಸಮರ್ಪಣಾಭಾವದಿಂದ ತೊಡಗಿಸಿಕೊಂಡಿದ್ದಾರೆ. ಪಕ್ಷದಿಂದ ಯಾರನ್ನು ಅಭ್ಯರ್ಥಿಯನ್ನಾಗಿಸಬೇಕೆನ್ನುವುದರ ಬಗ್ಗೆ ರಾಜ್ಯ ಸಮಿತಿಯಲ್ಲಿ ಚರ್ಚಿಸಿ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದರು.

300x250 AD
Share This
300x250 AD
300x250 AD
300x250 AD
Back to top