• Slide
    Slide
    Slide
    previous arrow
    next arrow
  • ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಅಪಘಾತ: ಮೂವರಿಗೆ ಗಂಭೀರ ಗಾಯ

    300x250 AD

    ಕುಮಟಾ: ತಾಲೂಕಿನ ಹೀರೆಗುತ್ತಿ ಬಳಿ ಕಾರು,‌ಲಾರಿಯ ನಡುವೆ ಭೀಕರ‌ ಅಪಘಾತ ಸಂಭವಿಸಿ‌ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

    ಅಪಘಾತಗೊಂಡಿರುವ ಕಾರು ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪತಿ‌ ಗೌಡರದ್ದಾಗಿದ್ದು ಅಂಕೋಲಾದಿಂದ ಹೊನ್ನಾವರ ಕಡೆ ತೆರಳುತ್ತಿರುವಾಗ ದುರ್ಘಟನೆ ಸಂಭವಿಸಿದೆ.

    300x250 AD

    ಕಾರಿನಲ್ಲಿ ಗಣಪತಿ‌ ಗೌಡ ಜೊತೆ, ವಿ.ಎಂ.ಭಂಡಾರಿ, ಪರಮೇಶ್ವರ ನಾಯ್ಕ್ ಎಂಬುವವರು ಪ್ರಯಾಣಿಸುತ್ತಿದ್ದು ಮೂವರಿಗೂ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top