• Slide
    Slide
    Slide
    previous arrow
    next arrow
  • ಇಂದು‌ ‘ಬೃಹತ್ ಹಿಂದೂ ಸಮಾಜೋತ್ಸವ’ : ಪ್ರಮೋದ್ ಮುತಾಲಿಕ್’ರಿಂದ ದಿಕ್ಸೂಚಿ‌ ಭಾಷಣ

    300x250 AD

    ಶಿರಸಿ: ಅಖಿಲ ಭಾರತ ಹಿಂದೂ ಮಹಾಸಭಾ ಶಿರಸಿ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತಿಯ ಪ್ರಯುಕ್ತ ಬೃಹತ್ ಹಿಂದೂ ಸಮಾಜೋತ್ಸವವನ್ನು ಫೆ.28,ಮಂಗಳವಾರ ಸಂಜೆ 4ಗಂಟೆಗೆ ನಗರದ ವಿಕಾಸಾಶ್ರಮ ಮೈದಾನದಲ್ಲಿ ಆಯೋಜಿಸಲಾಗಿದೆ.
    ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ದಿಕ್ಸೂಚಿ ಭಾಷಣ ಮಾಡಲಿದ್ದು, ಸರ್ವ ಹಿಂದೂ ಬಾಂಧವರು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು‌ ಸಂಘಟಕರು ಪ್ರಕಟಣೆಯಲ್ಲಿ ಕೋರಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top